<p>ತೆಕ್ಕಲಕೋಟೆ: ಪಟ್ಟಣದ ವರವಿನ ಮಲ್ಲೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆವರಣದಲ್ಲಿ ಈಚೆಗೆ ನಡೆಯಿತು.</p>.<p>ನಾಡ ಕಚೇರಿ ಉಪ ತಹಶೀಲ್ದಾರ್ ಯಾಕೂಬ್ ಅಲಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಟಿ.ಸೆಲ್ವಮಣಿ, ಕಂದಾಯ ನಿರೀಕ್ಷಕ ಗಣೇಶ, ಗ್ರಾಮ ಆಡಳಿತಾಧಿಕಾರಿ ಶಿವರಾಜ ವಿ, ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ಜೆ.ಶಿವರುದ್ರ ಗೌಡ, ಪಿಕೆಜಿ ಬ್ಯಾಂಕ್ ವ್ಯವಸ್ಥಾಪಕಿ ಜಯಶ್ರೀ , ಮಾಜಿ ಸದಸ್ಯರಾದ ಬಿ.ಮಲ್ಲಿಕಾರ್ಜುನ, ಶೇಕಪ್ಪ, ವೀರೇಶ, ಮಲ್ಲಯ್ಯ, ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯಿತು.</p>.<p>ಡಿಸೆಂಬರ್ನಿಂದ ಮೇ ತಿಂಗಳ ವರೆಗಿನ ಸಂಗ್ರಹವಾಗಿದ್ದ ₹2,30,291 ಮೊತ್ತವನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ದೇವಸ್ಥಾನದ ಖಾತೆಗೆ ಜಮಾ ಮಾಡಲಾಗುವುದು ಎಂದು ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-25-1951970073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಕ್ಕಲಕೋಟೆ: ಪಟ್ಟಣದ ವರವಿನ ಮಲ್ಲೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆವರಣದಲ್ಲಿ ಈಚೆಗೆ ನಡೆಯಿತು.</p>.<p>ನಾಡ ಕಚೇರಿ ಉಪ ತಹಶೀಲ್ದಾರ್ ಯಾಕೂಬ್ ಅಲಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಟಿ.ಸೆಲ್ವಮಣಿ, ಕಂದಾಯ ನಿರೀಕ್ಷಕ ಗಣೇಶ, ಗ್ರಾಮ ಆಡಳಿತಾಧಿಕಾರಿ ಶಿವರಾಜ ವಿ, ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ಜೆ.ಶಿವರುದ್ರ ಗೌಡ, ಪಿಕೆಜಿ ಬ್ಯಾಂಕ್ ವ್ಯವಸ್ಥಾಪಕಿ ಜಯಶ್ರೀ , ಮಾಜಿ ಸದಸ್ಯರಾದ ಬಿ.ಮಲ್ಲಿಕಾರ್ಜುನ, ಶೇಕಪ್ಪ, ವೀರೇಶ, ಮಲ್ಲಯ್ಯ, ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯಿತು.</p>.<p>ಡಿಸೆಂಬರ್ನಿಂದ ಮೇ ತಿಂಗಳ ವರೆಗಿನ ಸಂಗ್ರಹವಾಗಿದ್ದ ₹2,30,291 ಮೊತ್ತವನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ದೇವಸ್ಥಾನದ ಖಾತೆಗೆ ಜಮಾ ಮಾಡಲಾಗುವುದು ಎಂದು ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-25-1951970073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>