<p>ಬಳ್ಳಾರಿ: ನಗರದ ಡಾ.ರಾಜ್ಕುಮಾರ್ ರಸ್ತೆಯ ಪಾಂಚಜನ್ಯ ಸಭಾಂಗಣದಲ್ಲಿ ಮೇ 3ರಂದು ಸಂಜೆ 6 ಗಂಟೆಗೆ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ನಿರ್ಭಯಾನಂದ ಸರಸ್ವತಿ ಅವರಿಂದ ‘ವಿವೇಕಲೀಲಾಮೃತ’ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.</p>.<p>ಕಾರ್ಯಕ್ರಮದ ಆರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದೆ ವೀಣಾ ಆದವಾನಿ ಅವರಿಂದ ಭಕ್ತಿಗೀತೆಗಳ ಗಾಯನ ನಡೆಯಲಿದೆ. ಅತಿಥಿಗಳಾಗಿ ವೈ.ನಾರಾಯಣರೆಡ್ಡಿ ಹಾಗೂ ಪಲ್ಲೇದ ಮೈತ್ರಿ ಬಸವರಾಜ ಪಾಲ್ಗೊಳ್ಳಲಿದ್ದಾರೆ.</p>.<p>ಪ್ರತಿ ತಿಂಗಳ ಮೊದಲ ಭಾನುವಾರ ನಡೆಯುವ ಈ ಸರಣಿ ಉಪನ್ಯಾಸದಲ್ಲಿ ಯುವಜನತೆ ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿವೇಕಾನಂದರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಸಂಯೋಜಕ ಪ್ರಭುದೇವ ಕಪ್ಪಗಲ್ಲು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 95133 13113 ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-25-1100685768</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ನಗರದ ಡಾ.ರಾಜ್ಕುಮಾರ್ ರಸ್ತೆಯ ಪಾಂಚಜನ್ಯ ಸಭಾಂಗಣದಲ್ಲಿ ಮೇ 3ರಂದು ಸಂಜೆ 6 ಗಂಟೆಗೆ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ನಿರ್ಭಯಾನಂದ ಸರಸ್ವತಿ ಅವರಿಂದ ‘ವಿವೇಕಲೀಲಾಮೃತ’ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.</p>.<p>ಕಾರ್ಯಕ್ರಮದ ಆರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದೆ ವೀಣಾ ಆದವಾನಿ ಅವರಿಂದ ಭಕ್ತಿಗೀತೆಗಳ ಗಾಯನ ನಡೆಯಲಿದೆ. ಅತಿಥಿಗಳಾಗಿ ವೈ.ನಾರಾಯಣರೆಡ್ಡಿ ಹಾಗೂ ಪಲ್ಲೇದ ಮೈತ್ರಿ ಬಸವರಾಜ ಪಾಲ್ಗೊಳ್ಳಲಿದ್ದಾರೆ.</p>.<p>ಪ್ರತಿ ತಿಂಗಳ ಮೊದಲ ಭಾನುವಾರ ನಡೆಯುವ ಈ ಸರಣಿ ಉಪನ್ಯಾಸದಲ್ಲಿ ಯುವಜನತೆ ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿವೇಕಾನಂದರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಸಂಯೋಜಕ ಪ್ರಭುದೇವ ಕಪ್ಪಗಲ್ಲು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 95133 13113 ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-25-1100685768</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>