‘2020–21ರಲ್ಲಿ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಯ ಸಾಕ್ಷ್ಯಚಿತ್ರ ‘ಕಿಸಾನ್ ಸತ್ಯಾಗ್ರಹ’ದ ಪ್ರದರ್ಶನವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸೂಚನೆಗಳನ್ನು ಅನುಸರಿಸಿ ನಿಷೇಧಿಸಲಾಗಿದೆ. ಇದು ರೈತ ಸಮುದಾಯಗಳ ಹಿತಾಸಕ್ತಿಗಾಗಿ ಪ್ರಾಣ ಅರ್ಪಿಸಿದ ಹುತಾತ್ಮರಿಗೆ ಮಾಡಿದ ಅಪಮಾನ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.