<p>ಹೂವಿನಹಡಗಲಿ: ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಮೆಹಬೂಬ್ ಸುಭಾನಿ ಉರುಸು ವೈಭವದಿಂದ ಜರುಗಿತು.</p>.<p>ಗ್ರಾಮದ ದರಗಾದಲ್ಲಿ ಹಿಂದೂ ಮುಸ್ಲಿಮರು ಏಕಕಾಲದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿ ಧಾರ್ಮಿಕ ಭಾವೈಕ್ಯ ಮೆರೆದರು. ಹೊಳಲು, ಸುತ್ತಮುತ್ತಲ ಗ್ರಾಮಗಳ ಭಕ್ತರು ಸಕ್ಕರೆ ನೈವೇದ್ಯ ಅರ್ಪಿಸಿದರು.</p>.<p>ಕೆಲವರು ದೀಡ್ ನಮಸ್ಕಾರ ಸೇರಿದಂತೆ ವಿವಿಧ ಬಗೆಯ ಹರಕೆಗಳನ್ನು ಭಕ್ತಿಭಾವದಿಂದ ಸಲ್ಲಿಸಿದರು. ರೈತರು ಸಿಂಗರಿಸಿದ ಎತ್ತಿನ ಬಂಡಿ ಸಮೇತ ದರಗಾಕ್ಕೆ ಬಂದು ಭಕ್ತರಿಗೆ ಪಾನಕ ವಿತರಿಸಿದರು. ಶನಿವಾರ, ಭಾನುವಾರ ಬಹಿರಂಗ ಕುಸ್ತಿ ಪಂದ್ಯಾವಳಿ ಜರುಗಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ: ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಮೆಹಬೂಬ್ ಸುಭಾನಿ ಉರುಸು ವೈಭವದಿಂದ ಜರುಗಿತು.</p>.<p>ಗ್ರಾಮದ ದರಗಾದಲ್ಲಿ ಹಿಂದೂ ಮುಸ್ಲಿಮರು ಏಕಕಾಲದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿ ಧಾರ್ಮಿಕ ಭಾವೈಕ್ಯ ಮೆರೆದರು. ಹೊಳಲು, ಸುತ್ತಮುತ್ತಲ ಗ್ರಾಮಗಳ ಭಕ್ತರು ಸಕ್ಕರೆ ನೈವೇದ್ಯ ಅರ್ಪಿಸಿದರು.</p>.<p>ಕೆಲವರು ದೀಡ್ ನಮಸ್ಕಾರ ಸೇರಿದಂತೆ ವಿವಿಧ ಬಗೆಯ ಹರಕೆಗಳನ್ನು ಭಕ್ತಿಭಾವದಿಂದ ಸಲ್ಲಿಸಿದರು. ರೈತರು ಸಿಂಗರಿಸಿದ ಎತ್ತಿನ ಬಂಡಿ ಸಮೇತ ದರಗಾಕ್ಕೆ ಬಂದು ಭಕ್ತರಿಗೆ ಪಾನಕ ವಿತರಿಸಿದರು. ಶನಿವಾರ, ಭಾನುವಾರ ಬಹಿರಂಗ ಕುಸ್ತಿ ಪಂದ್ಯಾವಳಿ ಜರುಗಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>