ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದ ಒಂದನೇ ಘಟಕದಿಂದ ಬಳ್ಳಾರಿ-ಸೊಲ್ಲಾಪುರ(ಮಹಾರಾಷ್ಟ್ರ)ಕ್ಕೆ ನೂತನ ನಾನ್ ಎ.ಸಿ ಸ್ಲೀಪರ್ನ ಅಂತರರಾಜ್ಯ ಸಾರಿಗೆ ಕಾರ್ಯಾಚರಣೆ ಬಸ್ ಶುಕ್ರವಾರದಿಂದ ಪ್ರಾರಂಭಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ಅವರು ತಿಳಿಸಿದ್ದಾರೆ.