ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ನಿವಾಸಿ ಕುಮಾರಪ್ಪ ಅವರ ಪುತ್ರ ಕನಕರಾಜು, ಆಂಧ್ರ ಪ್ರದೇಶ ಅನಂತಪುರ ಜಿಲ್ಲೆಯ ಹಿರೇಹಾಳ್ ಮಂಡಳದ ಮುರಡಿ ಗ್ರಾಮದ ನಾಗರಾಜ್ ಅವರ ಮಗ ಶಂಕರ್, ಸಂಡೂರು ತಾಲ್ಲೂಕು ಗೊಲ್ಲಲಿಂಗಮ್ಮ ನಾಗೇನಹಳ್ಳಿಯ ಹುಲಿಯಪ್ಪ ಅವರ ಪುತ್ರ ಹೊನ್ನೂರ ಕೇಟರಿಂಗ್ ಕೆಲಸಕ್ಕೆ ಹೋಗಿ ತಡರಾತ್ರಿ 1.30ರ ಸುಮಾರಿಗೆ ಬಳ್ಳಾರಿಗೆ ವಾಪಸ್ ಬರುವಾಗ ಸಾರಿಗೆ ಸಂಸ್ಥೆ ಬಸ್ ಹರಿಯಿತು ಎಂದು ಪೊಲೀಸರು ತಿಳಿಸಿದ್ದಾರೆ.