<figcaption>""</figcaption>.<figcaption>""</figcaption>.<p><strong>ಹೊಸಪೇಟೆ:</strong> ಪೌರತ್ವ ತಿದ್ದುಪಡಿ ಕಾಯ್ದೆ ಕರಪತ್ರ ಹಂಚಿ ಜನಜಾಗೃತಿ ನಡೆಸಲು ಉದ್ದೇಶಿಸಿದ್ದ ಬಿಜೆಪಿ ಸೋಮವಾರ ಸ್ಥಳೀಯರ ವಿರೋಧದಿಂದ ತಡೆಹಿಡಿದು ಮಂಗಳವಾರ ಮತ್ತೆ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಿದೆ.</p>.<p>ಸ್ಥಳದಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಜನಜಾಗೃತಿಗೆ ಪೊಲೀಸ್ ಇಲಾಖೆ ಅವಕಾಶ ಕೊಟ್ಟಿರುವುದರಿಂದ ಚಲವಾದಿಕೇರಿ ರಸ್ತೆಯಲ್ಲಿ ಗೋ ಬ್ಯಾಕ್ ಎಂಬ ಬರೆಯಲಾಗಿದೆ. ನಾವು ಸಿಎಎ ತಿರಸ್ಕರಿಸುತ್ತೇವೆ ಎಂಬ ಘೋಷಣೆ ಹೊಂದಿರುವ ಪೋಸ್ಟರ್ ಗಳನ್ನು ಅಂಟಿಸಲಾಗಿದೆ.</p>.<figcaption>ಮನೆ ಹಾಗೂ ಮಳಿಗೆಗಳ ಮುಂದೆ ಅಂಟಿಸಿರುವ ಪೋಸ್ಟರ್</figcaption>.<p>ಚಲವಾದಿಕೇರಿಯಲ್ಲಿ ಅಂಗಡಿ ಮುಂಗಟ್ಟು, ಮನೆಗಳ ಬಾಗಿಲು ಬಂದ್ ಮಾಡಿ ಸ್ಥಳೀಯರು ಬಿಜೆಪಿಯ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಾಂಕೇತಿಕ ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕರಿಂದ ಕರ ಪತ್ರ ತೆಗೆದುಕೊಳ್ಳಲು ಸ್ಥಳೀಯರ ನಿರಾಕರಿಸಿದರು.</p>.<figcaption>ಅಂಗಡಿ ಮುಂಗಟ್ಟು, ಮನೆಗಳ ಬಾಗಿಲು ಬಂದ್ ಮಾಡಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಾಂಕೇತಿಕ ವಿರೋಧ</figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<p><strong>ಹೊಸಪೇಟೆ:</strong> ಪೌರತ್ವ ತಿದ್ದುಪಡಿ ಕಾಯ್ದೆ ಕರಪತ್ರ ಹಂಚಿ ಜನಜಾಗೃತಿ ನಡೆಸಲು ಉದ್ದೇಶಿಸಿದ್ದ ಬಿಜೆಪಿ ಸೋಮವಾರ ಸ್ಥಳೀಯರ ವಿರೋಧದಿಂದ ತಡೆಹಿಡಿದು ಮಂಗಳವಾರ ಮತ್ತೆ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಿದೆ.</p>.<p>ಸ್ಥಳದಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಜನಜಾಗೃತಿಗೆ ಪೊಲೀಸ್ ಇಲಾಖೆ ಅವಕಾಶ ಕೊಟ್ಟಿರುವುದರಿಂದ ಚಲವಾದಿಕೇರಿ ರಸ್ತೆಯಲ್ಲಿ ಗೋ ಬ್ಯಾಕ್ ಎಂಬ ಬರೆಯಲಾಗಿದೆ. ನಾವು ಸಿಎಎ ತಿರಸ್ಕರಿಸುತ್ತೇವೆ ಎಂಬ ಘೋಷಣೆ ಹೊಂದಿರುವ ಪೋಸ್ಟರ್ ಗಳನ್ನು ಅಂಟಿಸಲಾಗಿದೆ.</p>.<figcaption>ಮನೆ ಹಾಗೂ ಮಳಿಗೆಗಳ ಮುಂದೆ ಅಂಟಿಸಿರುವ ಪೋಸ್ಟರ್</figcaption>.<p>ಚಲವಾದಿಕೇರಿಯಲ್ಲಿ ಅಂಗಡಿ ಮುಂಗಟ್ಟು, ಮನೆಗಳ ಬಾಗಿಲು ಬಂದ್ ಮಾಡಿ ಸ್ಥಳೀಯರು ಬಿಜೆಪಿಯ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಾಂಕೇತಿಕ ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕರಿಂದ ಕರ ಪತ್ರ ತೆಗೆದುಕೊಳ್ಳಲು ಸ್ಥಳೀಯರ ನಿರಾಕರಿಸಿದರು.</p>.<figcaption>ಅಂಗಡಿ ಮುಂಗಟ್ಟು, ಮನೆಗಳ ಬಾಗಿಲು ಬಂದ್ ಮಾಡಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಾಂಕೇತಿಕ ವಿರೋಧ</figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>