ಗ್ರಾಮ ಪಂಚಾಯತಿ ಮಟ್ಟದ ಸ್ವ-ಸಹಾಯ ಸಂಘಗಳ ಒಕ್ಕೂಟದ ಸದಸ್ಯರು, ಕೃಷಿ ಸಖಿ, ಪಶು ಸಖಿ ಹಾಗು ಎಂಬಿಕೆ, ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ, ಪಶು ಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಬ್ಯಾಂಕಿನ ಅಧಿಕಾರಿಗಳ ಜೊತೆಗೂಡಿ ವಿಮೆ ಸೌಲಭ್ಯಕ್ಕೆ ನೋಂದಾಯಿಸಿಕೊಳ್ಳಲು ಜಾಗೃತಿ ನೀಡಬೇಕು ಹಾಗೂ ಪ್ರತಿಯೊಬ್ಬರೂ ಮೇಳಗಳಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.