ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬಳ್ಳಾರಿ | ಚುನಾವಣಾ ಅಕ್ರಮ: ಸಮಾಜ ಕಲ್ಯಾಣ ಇಲಾಖೆಗೆ ದೂರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಬಳಕೆ ಬಗ್ಗೆ ದೂರು
Published : 17 ಜುಲೈ 2024, 7:11 IST
Last Updated : 17 ಜುಲೈ 2024, 7:11 IST
ಫಾಲೋ ಮಾಡಿ
Comments
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿರುವ ಕುರಿತು ಪಕ್ಷೇತರ ಅಭ್ಯರ್ಥಿ ಅರುಣ್‌ ಹಿರೇಹಾಳ್‌ ಅವರು ಚುನಾವಣಾ ಆಯೋಗಕ್ಕೆ ಇ–ಮೇಲ್‌ ಮೂಲಕ ನೀಡಿದ್ದ ದೂರು
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿರುವ ಕುರಿತು ಪಕ್ಷೇತರ ಅಭ್ಯರ್ಥಿ ಅರುಣ್‌ ಹಿರೇಹಾಳ್‌ ಅವರು ಚುನಾವಣಾ ಆಯೋಗಕ್ಕೆ ಇ–ಮೇಲ್‌ ಮೂಲಕ ನೀಡಿದ್ದ ದೂರು
ಚುನಾವಣಾ ಅಕ್ರಮದ ದೂರನ್ನು ಸಾಮಾಜ ಕಲ್ಯಾಣ ಇಲಾಖೆಗೆ ವರ್ಗಾಯಿಸಿದ್ದು ಅಚ್ಚರಿ ಮೂಡಿಸಿದೆ. ಇದು ಕಾಲಹರಣ ತಂತ್ರವೇ ಅಥವಾ ಯಾರೊಬ್ಬರ ರಕ್ಷಣೆಗೆ ಮಾಡಿದ ತಂತ್ರವೇ ತಿಳಿಯದು.
–ಅರುಣ್ ಹಿರೇಹಾಳ, ದೂರುದಾರ
ಸಮಾಜ ಕಲ್ಯಾಣ ಇಲಾಖೆಗೆ ದೂರು ವರ್ಗಾವಣೆಯಾದ ಬಗ್ಗೆ ನನಗೆ ಪ್ರತಿಕ್ರಿಯೆ ನೀಡಲಾಗದು. ಚುನಾವಣಾ ವೆಚ್ಚ ಅಂತಿಮಗೊಂಡಿದೆ. ಜಿಲ್ಲಾಡಳಿತ ಕಚೇರಿ ಸಂಪರ್ಕಿಸಬಹುದು. 
-ಪ್ರಶಾಂತ್‌ ಕುಮಾರ್‌ ಮಿಶ್ರಾ, ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಬಳ್ಳಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT