<p><strong>ಸಂಡೂರು:</strong> ತಾಲ್ಲೂಕಿನ 71 ಕೇಂದ್ರಗಳಲ್ಲಿ ಶುಕ್ರವಾರ ನಡೆದ ಕೋವಿಡ್ ಲಸಿಕಾ ಆಭಿಯಾನದಲ್ಲಿ ಗುರಿ ಮೀರಿದ ಸಾಧನೆಯಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ತಾಲ್ಲೂಕಿನಲ್ಲಿ 16000 ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿತ್ತು. ಸಂಜೆ ವರೆಗೆ 16720 ಜನರಿಗೆ ಲಸಿಕೆಯನ್ನು ಹಾಕಲಾಯಿತು. ಬಳ್ಳಾರಿಯಿಂದ ಹೆಚ್ಚುವರಿಯಾಗಿ 3000 ಲಸಿಕೆಗಳನ್ನು ತರಿಸಿ ಹಾಕಲಾಯಿತು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಕುಶಾಲ್ ರಾಜ್ ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ತಾಲ್ಲೂಕಿನ 71 ಕೇಂದ್ರಗಳಲ್ಲಿ ಶುಕ್ರವಾರ ನಡೆದ ಕೋವಿಡ್ ಲಸಿಕಾ ಆಭಿಯಾನದಲ್ಲಿ ಗುರಿ ಮೀರಿದ ಸಾಧನೆಯಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ತಾಲ್ಲೂಕಿನಲ್ಲಿ 16000 ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿತ್ತು. ಸಂಜೆ ವರೆಗೆ 16720 ಜನರಿಗೆ ಲಸಿಕೆಯನ್ನು ಹಾಕಲಾಯಿತು. ಬಳ್ಳಾರಿಯಿಂದ ಹೆಚ್ಚುವರಿಯಾಗಿ 3000 ಲಸಿಕೆಗಳನ್ನು ತರಿಸಿ ಹಾಕಲಾಯಿತು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಕುಶಾಲ್ ರಾಜ್ ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>