‘ಹವಾಮಾನ ವೈಪರಿತ್ಯ, ಕೆರೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಮೀನುಮರಿ ಬಿತ್ತನೆ, ನೀರಿನಲ್ಲಿ ಆಮ್ಲಜನಕ ಕೊರತೆಯಿಂದ ಮೀನುಗಳು ಸಾವನ್ನಪ್ಪಿರಬಹುದು. ಸದ್ಯ ಲಭ್ಯವಿರುವ ಮೀನುಗಳನ್ನು ಹಿಡಿದು ಮಾರಾಟ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗುವುದು’ ಬಳ್ಳಾರಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ತಿಳಿಸಿದರು.