ಎಲ್ಲ ಸರ್ಕಾರಿ ಹಾಸ್ಟೆಲ್ಗಳಿಗೆ ಅರ್ಜಿ ಆಹ್ವಾನಿಸಿ, ಪ್ರವೇಶ ನೀಡಬೇಕು. ಅಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು. ಹೆಚ್ಚುವರಿ ಶುಲ್ಕ ಪಡೆಯಬಾರದು. ಕಾಲೇಜುಗಳಲ್ಲಿ ಅಗತ್ಯ ಬೋಧಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.