<p><strong>ಕಂಪ್ಲಿ</strong>: ಗೊಲ್ಲ(ಯಾದವ) ಸಮುದಾಯವನ್ನು ಸರ್ಕಾರ ಪರಿಶಿಷ್ಟ ಪಂಗಡಕ್ಕೆ(ಎಸ್.ಟಿ) ಸೇರ್ಪಡೆ ಮಾಡುವಂತೆ ತಾಲ್ಲೂಕು ಗೊಲ್ಲರ (ಯಾದವ) ಸಂಘದ ತಾಲ್ಲೂಕು ಅಧ್ಯಕ್ಷ ಎಂ. ವೆಂಕಟೇಶ್ವರ ರಾವ್ ಮನವಿ ಮಾಡಿದರು.</p>.<p>ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಶ್ರೀಕೃಷ್ಣ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣನ ಜೀವನ ಕುರಿತು ತಿಳಿಸುವ ಅಂಶಗಳನ್ನು ಶಾಲಾ ಪಠ್ಯದಲ್ಲಿ ಅಳವಡಿಸುವಂತೆ ಒತ್ತಾಯಿಸಿದರು.</p>.<p>ತಾಲ್ಲೂಕಿನ ಪ್ರಭು ಕ್ಯಾಂಪ್ ಬಳಿಯ ಮುದ್ದಾಪುರ ರಸ್ತೆಯಲ್ಲಿ ಶ್ರೀಕೃಷ್ಣ ವೃತ್ತ ನಿರ್ಮಿಸುವಂತೆ ಆಗ್ರಹಿಸಿದರು.</p>.<p>ತಹಶೀಲ್ದಾರ್ ಜೂಗಲ ಮಂಜು ನಾಯಕ, ಗ್ರೇಡ್-2 ತಹಶೀಲ್ದಾರ್ ಎಂ.ಆರ್. ಷಣ್ಮುಖ, ಯಾದವ ಸಮುದಾಯದ ಪ್ರಮುಖರಾದ ಬಿ.ಎಸ್. ಶಿವಮೂರ್ತಿ, ವಿಪ್ರದ ನಾರಾಯಣಪ್ಪ, ಬಳ್ಳಾರಿ ರಾಮಚಂದ್ರಪ್ಪ, ಸಂಜೀವ ರಾಯುಡು, ರಾಮದಾಸ್, ಅವಲಕ್ಕಿ ಸೋಮಪ್ಪ, ಜಿ.ವೀರನಗೌಡ, ಬುರೆ ವಿರುಪಾಕ್ಷಿ, ಸೆರೆಗಾರ ವಿರುಪಾಕ್ಷಿ, ವಿಪ್ರದ ಭೀಮೇಶ, ಬುರೆನಾಗರಾಜ, ಬಳ್ಳಾರಿ ಮಾಧವ, ಜಯಪ್ರಕಾಶ ಚೌದ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಗೊಲ್ಲ(ಯಾದವ) ಸಮುದಾಯವನ್ನು ಸರ್ಕಾರ ಪರಿಶಿಷ್ಟ ಪಂಗಡಕ್ಕೆ(ಎಸ್.ಟಿ) ಸೇರ್ಪಡೆ ಮಾಡುವಂತೆ ತಾಲ್ಲೂಕು ಗೊಲ್ಲರ (ಯಾದವ) ಸಂಘದ ತಾಲ್ಲೂಕು ಅಧ್ಯಕ್ಷ ಎಂ. ವೆಂಕಟೇಶ್ವರ ರಾವ್ ಮನವಿ ಮಾಡಿದರು.</p>.<p>ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಶ್ರೀಕೃಷ್ಣ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣನ ಜೀವನ ಕುರಿತು ತಿಳಿಸುವ ಅಂಶಗಳನ್ನು ಶಾಲಾ ಪಠ್ಯದಲ್ಲಿ ಅಳವಡಿಸುವಂತೆ ಒತ್ತಾಯಿಸಿದರು.</p>.<p>ತಾಲ್ಲೂಕಿನ ಪ್ರಭು ಕ್ಯಾಂಪ್ ಬಳಿಯ ಮುದ್ದಾಪುರ ರಸ್ತೆಯಲ್ಲಿ ಶ್ರೀಕೃಷ್ಣ ವೃತ್ತ ನಿರ್ಮಿಸುವಂತೆ ಆಗ್ರಹಿಸಿದರು.</p>.<p>ತಹಶೀಲ್ದಾರ್ ಜೂಗಲ ಮಂಜು ನಾಯಕ, ಗ್ರೇಡ್-2 ತಹಶೀಲ್ದಾರ್ ಎಂ.ಆರ್. ಷಣ್ಮುಖ, ಯಾದವ ಸಮುದಾಯದ ಪ್ರಮುಖರಾದ ಬಿ.ಎಸ್. ಶಿವಮೂರ್ತಿ, ವಿಪ್ರದ ನಾರಾಯಣಪ್ಪ, ಬಳ್ಳಾರಿ ರಾಮಚಂದ್ರಪ್ಪ, ಸಂಜೀವ ರಾಯುಡು, ರಾಮದಾಸ್, ಅವಲಕ್ಕಿ ಸೋಮಪ್ಪ, ಜಿ.ವೀರನಗೌಡ, ಬುರೆ ವಿರುಪಾಕ್ಷಿ, ಸೆರೆಗಾರ ವಿರುಪಾಕ್ಷಿ, ವಿಪ್ರದ ಭೀಮೇಶ, ಬುರೆನಾಗರಾಜ, ಬಳ್ಳಾರಿ ಮಾಧವ, ಜಯಪ್ರಕಾಶ ಚೌದ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>