<p><strong>ಸಿರುಗುಪ್ಪ</strong>: ಬೆಂಗಳೂರಿನ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ ಅವರ ಅಮಾನತು ಹಿಂಪಡೆದು ತಕ್ಷಣ ಹುದ್ದೆಗೆ ಮರು ನೇಮಕ ಮಾಡಬೇಕು ಎಂದು ವಾಲ್ಮೀಕಿ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಬಿ.ಎಂ.ಸತೀಶ್ ಹೇಳಿದರು.</p>.<p>ನಗರದ ವಾಲ್ಮೀಕಿ ವಿದ್ಯಾಭಿವೃದ್ದಿ ಸಂಘದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು.</p>.<p>ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ಅವಘಡಕ್ಕೆ ದಯಾನಂದ ಅವರನ್ನು ಹೊಣೆ ಮಾಡಿ ಅಮಾನತು ಮಾಡಿರುವುದು ಖಂಡನೀಯ. ಅಮಾನತು ತಕ್ಷಣ ಹಿಂಪಡೆದು, ಬೆಂಗಳೂರಿನ ಪೊಲೀಸ್ ಆಯುಕ್ತರನ್ನಾಗಿ ಕರ್ತವ್ಯಕ್ಕೆ ನೇಮಿಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ಬೆಂಗಳೂರಿನ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ ಅವರ ಅಮಾನತು ಹಿಂಪಡೆದು ತಕ್ಷಣ ಹುದ್ದೆಗೆ ಮರು ನೇಮಕ ಮಾಡಬೇಕು ಎಂದು ವಾಲ್ಮೀಕಿ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಬಿ.ಎಂ.ಸತೀಶ್ ಹೇಳಿದರು.</p>.<p>ನಗರದ ವಾಲ್ಮೀಕಿ ವಿದ್ಯಾಭಿವೃದ್ದಿ ಸಂಘದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು.</p>.<p>ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ಅವಘಡಕ್ಕೆ ದಯಾನಂದ ಅವರನ್ನು ಹೊಣೆ ಮಾಡಿ ಅಮಾನತು ಮಾಡಿರುವುದು ಖಂಡನೀಯ. ಅಮಾನತು ತಕ್ಷಣ ಹಿಂಪಡೆದು, ಬೆಂಗಳೂರಿನ ಪೊಲೀಸ್ ಆಯುಕ್ತರನ್ನಾಗಿ ಕರ್ತವ್ಯಕ್ಕೆ ನೇಮಿಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>