<p><strong>ಸಿರುಗುಪ್ಪ(ಬಳ್ಳಾರಿ ಜಿಲ್ಲೆ):</strong> ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹೊಳಗುಂದ ಮಂಡಲದ ದೇವರಗಟ್ಟದ ಮಾಳ ಮಲ್ಲೇಶ್ವರ ಸ್ವಾಮಿ ಬನ್ನಿ ಉತ್ಸವ ಸಂದರ್ಭದಲ್ಲಿ ಅಕ್ಕಪಕ್ಕದ ಗ್ರಾಮಸ್ಥರ ನಡುವೆ ಘರ್ಷಣೆ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನೂರು ಜನರಿಗೆ ಗಾಯಗಳಾಗಿವೆ. </p><p>ಗುರುವಾರ ಮಧ್ಯರಾತ್ರಿ ಮಲ್ಲೇಶ್ವರ ಸ್ವಾಮಿ ಮತ್ತು ಮಾಳಮ್ಮ ದೇವಿಯ ಕಲ್ಯಾಣೋತ್ಸವ ನಂತರ ರಾಜಬೀದಿಯಲ್ಲಿ ಚೈತ್ರಯಾತ್ರೆ ನಡೆಸಲಾಯಿತು.</p>.ಬಳ್ಳಾರಿ | ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಗೆ ವೇಗ ನೀಡಿ: ಜಿಲ್ಲಾಧಿಕಾರಿ ಸೂಚನೆ .<p>ದೇವರ ವಿಗ್ರಹಗಳನ್ನು ತೆಗೆದುಕೊಂಡು ಹೋಗಲು ಎರಡು ಗುಂಪುಗಳು ಪೈಪೋಟಿ ನಡೆಸಿದವು. ಈ ಪ್ರಕ್ರಿಯೆಯಲ್ಲಿ ಕೋಲುಗಳಿಂದ ಹೊಡೆದಾಟ ನಡೆಯಿತು. ಇದರ ಪರಿಣಾಮವಾಗಿ ಇಬ್ಬರು ಭಕ್ತರು ಮೃತಪಟ್ಟರು. 100 ಜನರು ಗಾಯಗೊಂಡರು. ಈ ಪೈಕಿ ಐವರು ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆದವನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕರ್ನೂಲ್ ಜಿಲ್ಲೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p> .ಸಿರುಗುಪ್ಪ: ನಗರಸಭೆ ಅಧಿಕಾರಿಗಳಿಂದ 400 ಕೆ.ಜಿ ಪ್ಲಾಸ್ಟಿಕ್ ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ(ಬಳ್ಳಾರಿ ಜಿಲ್ಲೆ):</strong> ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹೊಳಗುಂದ ಮಂಡಲದ ದೇವರಗಟ್ಟದ ಮಾಳ ಮಲ್ಲೇಶ್ವರ ಸ್ವಾಮಿ ಬನ್ನಿ ಉತ್ಸವ ಸಂದರ್ಭದಲ್ಲಿ ಅಕ್ಕಪಕ್ಕದ ಗ್ರಾಮಸ್ಥರ ನಡುವೆ ಘರ್ಷಣೆ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನೂರು ಜನರಿಗೆ ಗಾಯಗಳಾಗಿವೆ. </p><p>ಗುರುವಾರ ಮಧ್ಯರಾತ್ರಿ ಮಲ್ಲೇಶ್ವರ ಸ್ವಾಮಿ ಮತ್ತು ಮಾಳಮ್ಮ ದೇವಿಯ ಕಲ್ಯಾಣೋತ್ಸವ ನಂತರ ರಾಜಬೀದಿಯಲ್ಲಿ ಚೈತ್ರಯಾತ್ರೆ ನಡೆಸಲಾಯಿತು.</p>.ಬಳ್ಳಾರಿ | ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಗೆ ವೇಗ ನೀಡಿ: ಜಿಲ್ಲಾಧಿಕಾರಿ ಸೂಚನೆ .<p>ದೇವರ ವಿಗ್ರಹಗಳನ್ನು ತೆಗೆದುಕೊಂಡು ಹೋಗಲು ಎರಡು ಗುಂಪುಗಳು ಪೈಪೋಟಿ ನಡೆಸಿದವು. ಈ ಪ್ರಕ್ರಿಯೆಯಲ್ಲಿ ಕೋಲುಗಳಿಂದ ಹೊಡೆದಾಟ ನಡೆಯಿತು. ಇದರ ಪರಿಣಾಮವಾಗಿ ಇಬ್ಬರು ಭಕ್ತರು ಮೃತಪಟ್ಟರು. 100 ಜನರು ಗಾಯಗೊಂಡರು. ಈ ಪೈಕಿ ಐವರು ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆದವನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕರ್ನೂಲ್ ಜಿಲ್ಲೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p> .ಸಿರುಗುಪ್ಪ: ನಗರಸಭೆ ಅಧಿಕಾರಿಗಳಿಂದ 400 ಕೆ.ಜಿ ಪ್ಲಾಸ್ಟಿಕ್ ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>