‘ಸೋಮವಾರ (ಡಿ.2) ಸಂಜೆ ಐದು ಗಂಟೆಗೆ ನಗರದ ಮುನ್ಸಿಪಲ್ ಮೈದಾನದಲ್ಲಿ ಮತದಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ. 25 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಂಸದರಾದ ತೇಜಸ್ವಿ ಸೂರ್ಯ, ವೈ.ದೇವೇಂದ್ರಪ್ಪ, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವಸತಿ ಸಚಿವ ವಿ. ಸೋಮಣ್ಣ ಭಾಗವಹಿಸುವರು. ಡಿ. 3,4ರಂದು ಮತದಾರರಿಗೆ ಚೀಟಿ ಕೊಡುವ ಎರಡನೇ ಹಂತದ ಮಹಾ ಸಂಪರ್ಕ ಅಭಿಯಾನ ನಡೆಯಲಿದೆ’ ಎಂದು ಹೇಳಿದರು.