ಪಿಎಂಕೆಕೆಕೆವೈ–2024ರ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಕುರಿತು ರಾಜ್ಯ ಸರ್ಕಾರ ಕ್ರಮ ಕೈಗೊಂಡ ಕೂಡಲೇ 2024–25ಕ್ಕೆ ಕ್ರಿಯಾ ಯೋಜನೆಗಳನ್ನು ರೂಪಿಸಲಾಗುವುದು.
ಮಂಜುನಾಥ್, ಡಿಎಂಎಫ್ಟಿ ವಿಶೇಷ ಅಧಿಕಾರಿ, ಬಳ್ಳಾರಿ
ಹೊಸ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕ್ರಿಯಾ ಯೋಜನೆ ಸಿದ್ಧಪಡಿಸಲು ಈಗಾಗಲೇ ಸಭೆ ನಡೆಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಕ್ರಿಯಾ ಯೋಜನೆಗಳು ಆಗಿಲ್ಲ.
ಗಿರೀಶ್ ಆರ್.ನಿರ್ದೇಶಕರು, ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ