<p><strong>ಮರಿಯಮ್ಮನಹಳ್ಳಿ:</strong> ‘ಯುವಪೀಳಿಗೆಗೆ ಇತಿಹಾಸ, ಸಂಸ್ಕೃತಿ ಬಗ್ಗೆ ತಿಳಿಸಿಕೊಡಬೇಕು’ ಎಂದು ಸಾಹಿತಿ ಬಿ. ಅಂಬಣ್ಣ ಹೇಳಿದರು.</p>.<p>ಪಟ್ಟಣದ ಶಾಲೆ ಆವರಣದಲ್ಲಿ ನಾಣಿಕೇರಿ ಯುವ ಸೇವಾ ಟ್ರಸ್ಟ್ ಶುಕ್ರವಾರ ಹಮ್ಮಿಕೊಂಡಿದ್ದ ಮೂರು ದಿನಗಳ ನಾಣಿಕೇರಿ ಉತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>‘ತುಂಗಭದ್ರ ಜಲಾಶಯಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿದರೂ ನಾರಾಯಣದೇವರಕೆರೆಯ ಜನರು ಕಲೆ, ಸಾಹಿತ್ಯ, ಸಂಸ್ಕೃತಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಗ್ರಾಮದ ಲಕ್ಷ್ಮಿಬಾಯಿ ಎಂಬುವರು ಸಿನಿಮಾ ನಟಿಯಾಗಿದ್ದರು. ಮೊದಲ ಗಗನಸಖಿಯೂ ಇದೇ ಗ್ರಾಮದವರು’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಶಿವಮೂರ್ತಿ, ಸಿ. ಸತೀಶ್, ಎಸ್. ಕೃಷ್ಣಾನಾಯ್ಕ, ಕಿಚಡಿ ಕೊಟ್ರೇಶ್ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಎ. ರೆಹಮಾನ್ ಅಧ್ಯಕ್ಷತೆ ವಹಿಸಿದ್ದರು.</p>.<p>ಜಾನಪದ ಕಲಾವಿದೆ ಮಂಜಮ್ಮ ಜೋಗತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಆದಿಮನಿ ಹುಸೇನ್ಬಾಷಾ, ಉಪಾಧ್ಯಕ್ಷೆ ಆರ್. ಲಕ್ಷ್ಮಿ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷೆ ಎಲ್. ಹುಲಗಿಬಾಯಿ ರುದ್ರೇಶ್ ನಾಯ್ಕ, ಮುಖಂಡರಾದ ಎಲ್. ಪರಮೇಶ್ವರಪ್ಪ, ಗೋವಿಂದರ ಪರಶುರಾಮ, ಪ್ರಕಾಶ್ ಪೂಜಾರ್, ವಸ್ತ್ರದ ಶಿವಶಂಕರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ:</strong> ‘ಯುವಪೀಳಿಗೆಗೆ ಇತಿಹಾಸ, ಸಂಸ್ಕೃತಿ ಬಗ್ಗೆ ತಿಳಿಸಿಕೊಡಬೇಕು’ ಎಂದು ಸಾಹಿತಿ ಬಿ. ಅಂಬಣ್ಣ ಹೇಳಿದರು.</p>.<p>ಪಟ್ಟಣದ ಶಾಲೆ ಆವರಣದಲ್ಲಿ ನಾಣಿಕೇರಿ ಯುವ ಸೇವಾ ಟ್ರಸ್ಟ್ ಶುಕ್ರವಾರ ಹಮ್ಮಿಕೊಂಡಿದ್ದ ಮೂರು ದಿನಗಳ ನಾಣಿಕೇರಿ ಉತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>‘ತುಂಗಭದ್ರ ಜಲಾಶಯಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿದರೂ ನಾರಾಯಣದೇವರಕೆರೆಯ ಜನರು ಕಲೆ, ಸಾಹಿತ್ಯ, ಸಂಸ್ಕೃತಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಗ್ರಾಮದ ಲಕ್ಷ್ಮಿಬಾಯಿ ಎಂಬುವರು ಸಿನಿಮಾ ನಟಿಯಾಗಿದ್ದರು. ಮೊದಲ ಗಗನಸಖಿಯೂ ಇದೇ ಗ್ರಾಮದವರು’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಶಿವಮೂರ್ತಿ, ಸಿ. ಸತೀಶ್, ಎಸ್. ಕೃಷ್ಣಾನಾಯ್ಕ, ಕಿಚಡಿ ಕೊಟ್ರೇಶ್ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಎ. ರೆಹಮಾನ್ ಅಧ್ಯಕ್ಷತೆ ವಹಿಸಿದ್ದರು.</p>.<p>ಜಾನಪದ ಕಲಾವಿದೆ ಮಂಜಮ್ಮ ಜೋಗತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಆದಿಮನಿ ಹುಸೇನ್ಬಾಷಾ, ಉಪಾಧ್ಯಕ್ಷೆ ಆರ್. ಲಕ್ಷ್ಮಿ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷೆ ಎಲ್. ಹುಲಗಿಬಾಯಿ ರುದ್ರೇಶ್ ನಾಯ್ಕ, ಮುಖಂಡರಾದ ಎಲ್. ಪರಮೇಶ್ವರಪ್ಪ, ಗೋವಿಂದರ ಪರಶುರಾಮ, ಪ್ರಕಾಶ್ ಪೂಜಾರ್, ವಸ್ತ್ರದ ಶಿವಶಂಕರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>