ತಹಶೀಲ್ದಾರ್ ಎಂ.ರೇಣುಕಾ, ಪುರಸಭೆ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ, ಕಂದಾಯ ನಿರೀಕ್ಷಕ ಸುರೇಶ್, ಹಿರಿಯ ಆರೋಗ್ಯ ನಿರೀಕ್ಷಕ ಸಾಳೇರು ಯುವರಾಜ, ಕಿರಿಯ ಆರೋಗ್ಯ ನಿರೀಕ್ಷಕಿ ಶಾರದಾ ಮತ್ತು ಸ್ವಚ್ಛತಾ ಸಿಬ್ಬಂದಿ ಜೆಸಿಬಿ ಯಂತ್ರದ ಸಹಾಯದೊಂದಿಗೆ ಪಟ್ಟಣದ ಪುರಸಭೆ ಮುಂಭಾಗ, ಸಾರ್ವಜನಿಕ ಸ್ಮಶಾನದ ರಸ್ತೆ, ತೇರುಬೀದಿ, ಮುಖ್ಯ ವೃತ್ತ ಮತ್ತು ಪಟ್ಟಣದ ಮೂರು ದಿಕ್ಕುಗಳಲ್ಲಿ ಸ್ವಾಗತ ಕಮಾನುಗಳಲ್ಲಿನ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದರು.