ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಅವಘಡ: ವ್ಯಕ್ತಿ ಸಾವು

Published 2 ಜೂನ್ 2023, 17:10 IST
Last Updated 2 ಜೂನ್ 2023, 17:10 IST
ಅಕ್ಷರ ಗಾತ್ರ

ತೆಕ್ಕಲಕೋಟೆ: ಹೊಲದಲ್ಲಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ತೆಕ್ಕಲಕೋಟೆ ಗ್ರಾಮದ ಶೇಖಪ್ಪ (38) ಮೃತರು. ಅವರ ಪತ್ನಿ ರೇಣುಕಮ್ಮ ದೂರು ದಾಖಲಿಸಿದ್ದಾರೆ.

ನಡವಿ ರಸ್ತೆಯ ಏಳು ಮಕ್ಕಳ ತಾಯಿ ದೇವಸ್ಥಾನದ ನಿಟ್ಟೂರು ಉಡೆಗೋಳ ರಸ್ತೆಯ ಎ.ಸಿ. ತಿಮ್ಮಪ್ಪ ಅವರ ಹೊಲದಲ್ಲಿ ಅವಘಡ ನಡೆದಿದ್ದು, ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT