ಕಮ್ಮರಚೇಡು ಮಠದ ಕಲ್ಯಾಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ಗಾಣಿಗೇರ, ಪ್ರಮುಖರಾದ ಆರ್.ಎಚ್.ಎಂ.ಚನ್ನಬಸವಸ್ವಾಮಿ, ಎನ್.ಚಂದ್ರಶೇಖರ್, ಮಠದ ಅಧ್ಯಕ್ಷ ಎಸ್.ಚನ್ನನಗೌಡ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಡೇದ ಬಸವರಾಜ, ಪಾಲಿಕೆ ಸದಸ್ಯರಾದ ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್, ಗಣಿ ಉದ್ಯಮಿ ಕೆ.ಎಂ.ವಿಶ್ವನಾಥ ಇದ್ದರು.