<p><strong>ಕಂಪ್ಲಿ</strong>: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ಸೋಮವಾರ ಜರುಗಿತು.</p>.<p>ತಾಲ್ಲೂಕಿನ 85ಕ್ಕೂ ಅಧಿಕ ಹಿರಿಯ ನಾಗರಿಕರು ನೇತ್ರ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದು, ಇವರಲ್ಲಿ 35ಕ್ಕೂ ನಾಗರಿಕರ ನೇತ್ರ ಶಸ್ತ್ರಚಿಕಿತ್ಸೆಗೆ ತಜ್ಞ ವೈದ್ಯರ ತಂಡ ಶಿಫಾರಸು ಮಾಡಿತು.</p>.<p>ಕೇಂದ್ರದ ಆಡಳಿತಾಧಿಕಾರಿ ಡಾ.ರವೀಂದ್ರ ಕನಕೇರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ ಗಂಭೀರ ಸ್ವರೂಪದ ಕಾಯಿಲೆಯಾಗಿ ಪರಿಣಮಿಸುತ್ತಿದೆ. ಆರಂಭದಲ್ಲಿಯೇ ತಪಾಸಣೆ ಮಾಡಿಸಿ ಸಮಸ್ಯೆ ಕಂಡುಬಂದರೆ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.</p>.<p>ಜಿಲ್ಲಾ ಕಣ್ಣಿನ ವೈದ್ಯ ಡಾ.ಆಂಜಿನೇಯ ಪ್ರಸಾದ್, ದಂತ ವೈದ್ಯ ಡಾ.ಶ್ರೀನಿವಾಸರಾವ್, ಮಕ್ಕಳ ವೈದ್ಯ ಡಾ.ನಂದೀಶ್, ಡಾ.ಹಾರಿಕಾ, ನೇತ್ರ ಪರೀಕ್ಷಕ ಪ್ರಕಾಶಗೌಡ, ಬಳ್ಳಾರಿಯ ಸ್ಮೈಲ್ ಸಂಸ್ಥೆಯ ಕಾರ್ಯದರ್ಶಿ ಉಮಾಪತಿಗೌಡ, ತಾಲ್ಲೂಕು ಎಂ.ಆರ್.ಡಬ್ಲ್ಯೂ ಸಿ.ರಾಣಿ, ಯು.ಆರ್.ಡಬ್ಲ್ಯೂ ಗೌಳೇರು ರಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ಸೋಮವಾರ ಜರುಗಿತು.</p>.<p>ತಾಲ್ಲೂಕಿನ 85ಕ್ಕೂ ಅಧಿಕ ಹಿರಿಯ ನಾಗರಿಕರು ನೇತ್ರ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದು, ಇವರಲ್ಲಿ 35ಕ್ಕೂ ನಾಗರಿಕರ ನೇತ್ರ ಶಸ್ತ್ರಚಿಕಿತ್ಸೆಗೆ ತಜ್ಞ ವೈದ್ಯರ ತಂಡ ಶಿಫಾರಸು ಮಾಡಿತು.</p>.<p>ಕೇಂದ್ರದ ಆಡಳಿತಾಧಿಕಾರಿ ಡಾ.ರವೀಂದ್ರ ಕನಕೇರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ ಗಂಭೀರ ಸ್ವರೂಪದ ಕಾಯಿಲೆಯಾಗಿ ಪರಿಣಮಿಸುತ್ತಿದೆ. ಆರಂಭದಲ್ಲಿಯೇ ತಪಾಸಣೆ ಮಾಡಿಸಿ ಸಮಸ್ಯೆ ಕಂಡುಬಂದರೆ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.</p>.<p>ಜಿಲ್ಲಾ ಕಣ್ಣಿನ ವೈದ್ಯ ಡಾ.ಆಂಜಿನೇಯ ಪ್ರಸಾದ್, ದಂತ ವೈದ್ಯ ಡಾ.ಶ್ರೀನಿವಾಸರಾವ್, ಮಕ್ಕಳ ವೈದ್ಯ ಡಾ.ನಂದೀಶ್, ಡಾ.ಹಾರಿಕಾ, ನೇತ್ರ ಪರೀಕ್ಷಕ ಪ್ರಕಾಶಗೌಡ, ಬಳ್ಳಾರಿಯ ಸ್ಮೈಲ್ ಸಂಸ್ಥೆಯ ಕಾರ್ಯದರ್ಶಿ ಉಮಾಪತಿಗೌಡ, ತಾಲ್ಲೂಕು ಎಂ.ಆರ್.ಡಬ್ಲ್ಯೂ ಸಿ.ರಾಣಿ, ಯು.ಆರ್.ಡಬ್ಲ್ಯೂ ಗೌಳೇರು ರಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>