ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋರಣಗಲ್ಲು | ಜಮೀನಿನಲ್ಲಿ ಹತ್ತಿ ಬಿಡಿಸುವ ವೇಳೆ ಹಾವು ಕಚ್ಚಿ ಮಹಿಳೆ ಸಾವು

Published 20 ಜೂನ್ 2023, 14:22 IST
Last Updated 20 ಜೂನ್ 2023, 14:22 IST
ಅಕ್ಷರ ಗಾತ್ರ

ತೋರಣಗಲ್ಲು (ಬಳ್ಳಾರಿ ಜಿಲ್ಲೆ): ಸಮೀಪದ ಕುರೆಕುಪ್ಪ ಗ್ರಾಮದ ಮಹಿಳೆ ಮಲಿಯಮ್ಮ (55) ಹಾವು ಕಚ್ವಿ ಸೋಮವಾರ ಮೃತಪಟ್ಟಿದ್ದಾರೆ.

ಹೊಸದರೋಜಿ ಕೆರೆಯ ಬಳಿಯಲ್ಲಿನ ತಮ್ಮ ಜಮೀನಿನಲ್ಲಿ ಹತ್ತಿ ಬಿಡಿಸುವ ವೇಳೆ ಹಾವು ಕಚ್ಚಿದ ಪರಿಣಾಮ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಗೆ ಕರೆದೊಯ್ಯಲಾಯಿತು. ಮಾರ್ಗಮಧ್ಯದಲ್ಲಿ ಅವರು ಮೃತಪಟ್ಟರು.

ಮೃತಳ ಮಗ ಹನುಮಂತ ನೀಡಿದ ದೂರು ಆಧರಿಸಿ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT