<p><strong>ಹಗರಿಬೊಮ್ಮನಹಳ್ಳಿ</strong>: ತಮಿಳುನಾಡಿನ ಸೇಲಂ ಜಿಲ್ಲೆಯ ವಾಲಪಾಡಿ ಬಳಿ ಶನಿವಾರ ನಡೆದ ಭಾರಿ ರಸ್ತೆ ಅಪಘಾತದಲ್ಲಿ ಪಟ್ಟಣದ ಮೂವರು ಮೃತಪಟ್ಟಿದ್ದರು.</p>.<p>ಪಟ್ಟಣದ ವರ್ತಕರಾದ ರಾಣಾರಾಮ ಪಟೇಲ್ (52), ಜೋಗರಾಮ ಪಟೇಲ್ (62) ಮತ್ತು ಅವರ ಪತ್ನಿ ಸೋಗಿದೇವಿ ಜೋಗರಾಮ (55) ಸ್ಥಳದಲ್ಲಿಯೇ ಮೃತಪಟ್ಟಿದ್ದರು.</p>.<p>ಪಟ್ಟಣದಲ್ಲಿ ಸೋಮವಾರ ಅಂತ್ಯಕ್ರಿಯೆ ನೆರವೇರಿತು. ಮೃತರ ಮನೆಯ ಬಳಿ ನೆರೆದಿದ್ದ ನೂರಾರು ಜನ ಕಣ್ಣೀರಾದರು, ಮನೆಯವರ ರೋಧನೆ ಮುಗಿಲುಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ತಮಿಳುನಾಡಿನ ಸೇಲಂ ಜಿಲ್ಲೆಯ ವಾಲಪಾಡಿ ಬಳಿ ಶನಿವಾರ ನಡೆದ ಭಾರಿ ರಸ್ತೆ ಅಪಘಾತದಲ್ಲಿ ಪಟ್ಟಣದ ಮೂವರು ಮೃತಪಟ್ಟಿದ್ದರು.</p>.<p>ಪಟ್ಟಣದ ವರ್ತಕರಾದ ರಾಣಾರಾಮ ಪಟೇಲ್ (52), ಜೋಗರಾಮ ಪಟೇಲ್ (62) ಮತ್ತು ಅವರ ಪತ್ನಿ ಸೋಗಿದೇವಿ ಜೋಗರಾಮ (55) ಸ್ಥಳದಲ್ಲಿಯೇ ಮೃತಪಟ್ಟಿದ್ದರು.</p>.<p>ಪಟ್ಟಣದಲ್ಲಿ ಸೋಮವಾರ ಅಂತ್ಯಕ್ರಿಯೆ ನೆರವೇರಿತು. ಮೃತರ ಮನೆಯ ಬಳಿ ನೆರೆದಿದ್ದ ನೂರಾರು ಜನ ಕಣ್ಣೀರಾದರು, ಮನೆಯವರ ರೋಧನೆ ಮುಗಿಲುಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>