ಧರ್ಮಕರ್ತ ಯಣ್ಣಿ ಚಂದ್ರಮೋಹನ್, ಆರ್ಯವೈಶ್ಯ ಸಂಘದ ಅಧ್ಯಕ್ಷ ಡಿ.ವಿ. ಸುಬ್ಬಾರಾವ್, ವಾಸವಿ ಕಲ್ಯಾಣಮಂಟಪದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಬಿ. ಕೋಟೇಶ್ವರರಾವ್, ವಾಸವಿ ಯುವಜನ ಸಂಘದ ಅಧ್ಯಕ್ಷ ಗುರುಕೃಷ್ಣ ಧನಪಾಲ್, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಡಿ. ಶ್ರೀಧರಶ್ರೇಷ್ಠಿ ಸೇರಿದಂತೆ ವಾಸವಿ ಮಹಿಳಾ ಮಂಡಳಿಯವರು, ಆರ್ಯವೈಶ್ಯ ಸಮಾಜದವರು ಭಾಗವಹಿಸಿದ್ದರು.