<p><strong>ಹೊಸಪೇಟೆ:</strong> ಗುಡ್ಫ್ರೈಡೆ ನಿಮಿತ್ತ ಕ್ರೈಸ್ತ ಧರ್ಮೀಯರು ಶುಕ್ರವಾರ ಇಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.</p>.<p>ಬೆಳಿಗ್ಗೆ ಇಲ್ಲಿನ ಮೇನ್ ಬಜಾರ್ನ ‘ಚರ್ಚ್ ಆಫ್ ಸೌತ್ ಇಂಡಿಯಾ’ (ಸಿ.ಎಸ್.ಐ.), ಕೆಥೋಲಿಕ್ ಚರ್ಚ್ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಚರ್ಚ್ನಲ್ಲಿ ಮೇಣದ ಬತ್ತಿಗಳನ್ನು ಬೆಳಗಿಸಿದರು. ಸಾಮೂಹಿಕ ಪ್ರಾರ್ಥನೆ ನಂತರ ಯೇಸು ಸಮಾಜಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಗುಡ್ಫ್ರೈಡೆ ನಿಮಿತ್ತ ಕ್ರೈಸ್ತ ಧರ್ಮೀಯರು ಶುಕ್ರವಾರ ಇಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.</p>.<p>ಬೆಳಿಗ್ಗೆ ಇಲ್ಲಿನ ಮೇನ್ ಬಜಾರ್ನ ‘ಚರ್ಚ್ ಆಫ್ ಸೌತ್ ಇಂಡಿಯಾ’ (ಸಿ.ಎಸ್.ಐ.), ಕೆಥೋಲಿಕ್ ಚರ್ಚ್ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಚರ್ಚ್ನಲ್ಲಿ ಮೇಣದ ಬತ್ತಿಗಳನ್ನು ಬೆಳಗಿಸಿದರು. ಸಾಮೂಹಿಕ ಪ್ರಾರ್ಥನೆ ನಂತರ ಯೇಸು ಸಮಾಜಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>