‘ನಿಯಮಗಳನ್ನು ಉಲ್ಲಂಘಿಸಿ ಹಂಪಿಯ ವಿಜಯ ವಿಠಲ ದೇವಸ್ಥಾನ, ಕಮಲ ಮಹಲ್, ಮಹಾನವಮಿ ದಿಬ್ಬ ಸಮೀಪದ ಪುಷ್ಕರಣಿಯಲ್ಲಿ ವಿವಾಹಪೂರ್ವ ಫೋಟೊ ಶೂಟ್ ನಡೆಸಲಾಗಿದೆ. ವಿಜಯಿ ಶ್ಯಾಮ ಮತ್ತು ಕಂಪನಿ, ಜಾಹ್ನವಿ ರೆಡ್ಡಿ, ಸಿದ್ಧಾಂತ್, ಮಹಿಮ್, ಸುಮನ್ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಇದರಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಮಾಳಗಿ ದೂರಿನಲ್ಲಿ ತಿಳಿಸಿದ್ದಾರೆ.