<p>ಹರಪನಹಳ್ಳಿ: ಇಲ್ಲಿಯ ಜೆಎಂಎಫ್ ನ್ಯಾಯಾಲಯದ ಆವಣರದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಅನ್ವಯ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 1,257 ಪ್ರಕರಣ ಇತ್ಯರ್ಥಗೊಂಡವು.</p>.<p>ನ್ಯಾಯಧೀಶೆ ಉಷಾರಾಣಿ ಆರ್. ನೇತೃತ್ವದಲ್ಲಿ ಎರಡು ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಲಾಯಿತು.</p>.<p>ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 890 ಪ್ರಕರಣಗಳ ಪೈಕಿ ₹59,42 ಲಕ್ಷ ಮೌಲ್ಯದ 645 ಪ್ರಕರಣಗಳು,ಕಿರಿಯ ಸಿವಿಲ್ ನ್ಯಾಯಾಲಯದಲ್ಲಿ 775 ಪ್ರಕರಣಗಳ ಪೈಕಿ ₹18,25 ಲಕ್ಷ ಮೌಲ್ಯದ 612 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.</p>.<p>ಹೆಚ್ಚುವರಿ ಸರ್ಕಾರಿ ವಕೀಲ ಕೆ. ಜಗದಪ್ಪ, ವಕೀಲರ ಸಂಘದ ಉಪಾಧ್ಯಕ್ಷ ಸಿ. ಪೀರ್ ಅಹಮ್ಮದ್, ಕಾರ್ಯದರ್ಶಿ ಎಚ್.ಎಂ. ಕೇಶವಮೂರ್ತಿ, ಖಜಾಂಚಿ ಹೂಲೆಪ್ಪ, , ಸರ್ಕಾರಿ ಅಭಿಯೋಜಕಿ ಮಿನಾಕ್ಷಿ ಎನ್., ನಿರ್ಮಲ, ಸಿಬ್ಬಂದಿ ನಾಗರಾಜ್, ನಟರಾಜ್, ಉಜ್ವಲ, ಕೋಟ್ರೇಶ್, ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ಇಲ್ಲಿಯ ಜೆಎಂಎಫ್ ನ್ಯಾಯಾಲಯದ ಆವಣರದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಅನ್ವಯ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 1,257 ಪ್ರಕರಣ ಇತ್ಯರ್ಥಗೊಂಡವು.</p>.<p>ನ್ಯಾಯಧೀಶೆ ಉಷಾರಾಣಿ ಆರ್. ನೇತೃತ್ವದಲ್ಲಿ ಎರಡು ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಲಾಯಿತು.</p>.<p>ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 890 ಪ್ರಕರಣಗಳ ಪೈಕಿ ₹59,42 ಲಕ್ಷ ಮೌಲ್ಯದ 645 ಪ್ರಕರಣಗಳು,ಕಿರಿಯ ಸಿವಿಲ್ ನ್ಯಾಯಾಲಯದಲ್ಲಿ 775 ಪ್ರಕರಣಗಳ ಪೈಕಿ ₹18,25 ಲಕ್ಷ ಮೌಲ್ಯದ 612 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.</p>.<p>ಹೆಚ್ಚುವರಿ ಸರ್ಕಾರಿ ವಕೀಲ ಕೆ. ಜಗದಪ್ಪ, ವಕೀಲರ ಸಂಘದ ಉಪಾಧ್ಯಕ್ಷ ಸಿ. ಪೀರ್ ಅಹಮ್ಮದ್, ಕಾರ್ಯದರ್ಶಿ ಎಚ್.ಎಂ. ಕೇಶವಮೂರ್ತಿ, ಖಜಾಂಚಿ ಹೂಲೆಪ್ಪ, , ಸರ್ಕಾರಿ ಅಭಿಯೋಜಕಿ ಮಿನಾಕ್ಷಿ ಎನ್., ನಿರ್ಮಲ, ಸಿಬ್ಬಂದಿ ನಾಗರಾಜ್, ನಟರಾಜ್, ಉಜ್ವಲ, ಕೋಟ್ರೇಶ್, ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>