ಗುರುವಾರ, 27 ನವೆಂಬರ್ 2025
×
ADVERTISEMENT
ADVERTISEMENT

ಕೋರ್ಟ್‌ ತೀರ್ಪಿನತ್ತ ಎಲ್ಲರ ಚಿತ್ತ; ನೂತನ ನಗರಸಭೆಗೆ ಆಡಳಿತಾಧಿಕಾರಿ ಯಾರು?

Published : 27 ನವೆಂಬರ್ 2025, 5:04 IST
Last Updated : 27 ನವೆಂಬರ್ 2025, 5:04 IST
ಫಾಲೋ ಮಾಡಿ
Comments
ಹರಪನಹಳ್ಳಿ ಪುರಸಭೆಗೆ ಆಡಳಿತಾಧಿಕಾರಿಯನ್ನು ಸರ್ಕಾರ ನೇಮಿಸಿದೆ ಆದರೆ ಜಿಲ್ಲಾಧಿಕಾರಿಯಿಂದ ಇನ್ನೂ ಆದೇಶವಾಗಿಲ್ಲ. ಈಗ ನಗರಸಭೆಯಾಗಿ ಮೇಲ್ದರ್ಜೆ ಪಡೆದಿರುವ ಕಾರಣ ಹೈಕೋರ್ಟ್ ತೀರ್ಪು ಬಳಿಕ ಸ್ಪಷ್ಟನೆ ಸಿಗಲಿದೆ.
ರೇಣುಕಾ ಎಸ್.ದೇಸಾಯಿ ಪ್ರಭಾರಿ ಪೌರಾಯುಕ್ತೆ ನಗರಸಭೆ
ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದೆ ಆದರೆ ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ. ಜಿಲ್ಲಾಧಿಕಾರಿಗಳ ನಿರ್ದೇಶನ ಕಾಯುತ್ತಿದ್ದೇವೆ.
ಚಿದಾನಂದ ಗುರುಸ್ವಾಮಿ ಉಪವಿಬಾಗಾಧಿಕಾರಿ ಹರಪನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT