ಭಾನುವಾರ, 7 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಸಿರುಗುಪ್ಪ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಸಡಗರ ಸಂಭ್ರಮ

ಕಲಾ ತಂಡಗಳಿಂದ ಅದ್ದೂರಿ ಮೆರವಣಿಗೆ: ಶೋಭಾಯಾತ್ರೆ
Published : 7 ಸೆಪ್ಟೆಂಬರ್ 2025, 7:16 IST
Last Updated : 7 ಸೆಪ್ಟೆಂಬರ್ 2025, 7:16 IST
ಫಾಲೋ ಮಾಡಿ
Comments
ಸಿರುಗುಪ್ಪ ನಗರದಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿ ವಿಸರ್ಜನೆಯ ಅಂಗವಾಗಿ ಬೃಹತ್ ಶೋಭಾಯಾತ್ರೆ ಶನಿವಾರ ಸಡಗರ ಸಂಭ್ರಮದಿಂದ ನಡೆಯಿತು.
ಸಿರುಗುಪ್ಪ ನಗರದಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿ ವಿಸರ್ಜನೆಯ ಅಂಗವಾಗಿ ಬೃಹತ್ ಶೋಭಾಯಾತ್ರೆ ಶನಿವಾರ ಸಡಗರ ಸಂಭ್ರಮದಿಂದ ನಡೆಯಿತು.
ಸಿರುಗುಪ್ಪ ನಗರದಲ್ಲಿ ಶನಿವಾರ ನಡೆದ ಬೃಹತ್ ಶೋಭಾಯಾತ್ರೆಯಲ್ಲಿ ನಾಗವೇಷಧಾರಿಗಳ ಕುಣಿತ
ಸಿರುಗುಪ್ಪ ನಗರದಲ್ಲಿ ಶನಿವಾರ ನಡೆದ ಬೃಹತ್ ಶೋಭಾಯಾತ್ರೆಯಲ್ಲಿ ನಾಗವೇಷಧಾರಿಗಳ ಕುಣಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT