ಇದಕ್ಕೂ ಮುನ್ನ ನಗರದ ಡಿಎಚ್ಒ ಕಚೇರಿಯಿಂದ ರೋಟರಿ ಕ್ಲಬ್ ವರೆಗೆ ಜಾಗೃತಿ ಜಾಥಾ ನಡೆಯಿತು. ನಗರಸಭೆ ಅಧ್ಯಕ್ಷೆ ಸುಂಕಮ್ಮ, ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಕಿಶನ್ ಮಾಡಲಗಿ ಚಾಲನೆ ನೀಡಿದರು. ನಗರಸಭೆ ಉಪಾಧ್ಯಕ್ಷ ಎಲ್.ಎಸ್. ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಲೀಂ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಆರೋಗ್ಯ ನಿರೀಕ್ಷಣ ಅಧಿಕಾರಿ ಎಂ. ಧರ್ಮನಗೌಡ, ರೋಟರಿ ಕ್ಲಬ್ನ ಸತ್ಯನಾರಾಯಣ, ರಾಘವೇಂದ್ರ ಇತರರಿದ್ದರು.