ಸ್ಥಳೀಯ ದೇವಾಂಗಪೇಟೆಯ ಮಡ್ಡಿಕಟ್ಟೆ, ವೀರತ್ಪೇಟೆ ಬಸವೇಶ್ವರ ದೇವಸ್ಥಾನ, ಮೇಲ್ಗಡೆ ಪೇಟೆ ಬನಶಂಕರಿ ದೇವಸ್ಥಾನ, ಪೇಟೆ ಬಸವೇಶ್ವರ ತೇರಿನ ಮನೆ, ಕೋಟೆ ವೀರಭದ್ರೇಶ್ವರ ದೇವಸ್ಥಾನ, ಅಮೃತಶಿಲಾ ರಾಮಚಂದ್ರ ದೇವಸ್ಥಾನ, ಆದೋನಿ ಮಸೀದಿ ಬಳಿಯ ಗುಗ್ರಿಕಟ್ಟೆ ಬಸವೇಶ್ವರ ದೇವಸ್ಥಾನ, ಸಕ್ಕರೆ ಕಾರ್ಖಾನೆ ಪ್ರದೇಶ, ತಾಲ್ಲೂಕಿನ ರಾಮಸಾಗರ, ನಂ.10 ಮುದ್ದಾಪುರ ಗ್ರಾಮಗಳಲ್ಲಿ ಕಾಮ, ರತಿದೇವಿಯ ಪ್ರತಿಮೆಗಳನ್ನು ಸಂಘಟಕರು ಸಂಪ್ರದಾಯದಂತೆ ಪ್ರತಿಷ್ಠಾಪಿಸಿದ್ದಾರೆ.