ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬೂತ್ ವಿಜಯ ಅಭಿಯಾನ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, 30 ವರ್ಷದ ರಾಜಕೀಯದಲ್ಲಿ ಸೋಲು ಗೆಲುವು ಕಂಡಿದ್ದೇನೆ. ದೇವರೇ ಎಲ್ಲ ಕೊಟ್ಟ. ಕಳೆದ ಚುನಾವಣೆಯಲ್ಲಿ ಸೋಲಾಯಿತು. 10 ವರ್ಷ ನಾನು ಕ್ಷೇತ್ರದಿಂದ ದೂರವಿದ್ದೆ. ಆದರೂ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯಕರ್ತರು ಕೆಲಸ ಮಾಡಿದ್ದರು. ಹೀಗಿದ್ದರೂ ನಾನು ಸೋಲಬೇಕಾಯಿತು. ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿದೆ‘ ಎಂದರು.