<p>ಪ್ರಜಾವಾಣಿ ವಾರ್ತೆ</p>.<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಉಪನಾಯಕನಹಳ್ಳಿಯಲ್ಲಿ ಪಿ.ಎಂ. ಗುರುನಂಜಯ್ಯ, ವೀರಮ್ಮ ಸ್ಮರಣಾರ್ಥ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗುರುರಕ್ಷೆ ನೀಡಿ ಸತ್ಕರಿಸಲಾಯಿತು.</p>.<p>ಹರಪನಹಳ್ಳಿ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಗವಿಮಠದ ಹಿರಿಶಾಂತವೀರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.</p>.<p>ಮಾನಿಹಳ್ಳಿಯ ಮಳೆಯೋಗೀಶ್ವರ ಸ್ವಾಮೀಜಿ, ಅಳವುಂಡಿ ಮಠದ ಮರುಳಾರಾಧ್ಯ ಸ್ವಾಮೀಜಿ, ಕೂಡ್ಲಿಗಿಯ ಪ್ರಶಾಂತ ಸಾಗರ ಸ್ವಾಮೀಜಿ, ಹಿರೇಹಡಗಲಿಯ ಶಿವಯೋಗಿ ಹಾಲಸ್ವಾಮೀಜಿ, ಅಭಿನವ ಹಾಲವೀರಪಜ್ಜ ಸ್ವಾಮೀಜಿ, ಶಿವಯೋಗಿ ವಿಶ್ವೇಶ್ವರ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿದರು.</p>.<p>ಬಳ್ಳಾರಿ ವಿಮ್ಸ್ನ ನಿವೃತ್ತ ವೈದ್ಯಾಧಿಕಾರಿ ಡಾ. ಶಿವಶಂಕರಪ್ಪ ಅವರಿಗೆ ‘ವೈದ್ಯರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೃಷಿ ವಿಜ್ಞಾನ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದ ಸುಷ್ಮಾ, ನೀರುಗಂಟಿಯಾಗಿ ಸೇವೆ ಸಲ್ಲಿಸಿದ ಬೆನ್ನೂರು ನಾಗಪ್ಪ ಅವರಿಗೆ ಗುರುರಕ್ಷೆ ನೀಡಲಾಯಿತು.</p>.<p>ಪಿ.ಎಂ. ದೊಡ್ಡಬಸಯ್ಯ, ಪಿ.ಎಂ. ಶ್ರೀಧರಯ್ಯ, ಪಿ.ಎಂ. ಚನ್ನವೀರಯ್ಯ, ಪಿ.ಎಂ. ಹಾಲಬಸವರಾಜ, ಪಿ.ಎಂ. ವೀರೇಶ, ಎಚ್.ಕೆ. ಮಹೇಶ, ಎಚ್. ಕೊಟ್ರೇಶ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಉಪನಾಯಕನಹಳ್ಳಿಯಲ್ಲಿ ಪಿ.ಎಂ. ಗುರುನಂಜಯ್ಯ, ವೀರಮ್ಮ ಸ್ಮರಣಾರ್ಥ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗುರುರಕ್ಷೆ ನೀಡಿ ಸತ್ಕರಿಸಲಾಯಿತು.</p>.<p>ಹರಪನಹಳ್ಳಿ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಗವಿಮಠದ ಹಿರಿಶಾಂತವೀರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.</p>.<p>ಮಾನಿಹಳ್ಳಿಯ ಮಳೆಯೋಗೀಶ್ವರ ಸ್ವಾಮೀಜಿ, ಅಳವುಂಡಿ ಮಠದ ಮರುಳಾರಾಧ್ಯ ಸ್ವಾಮೀಜಿ, ಕೂಡ್ಲಿಗಿಯ ಪ್ರಶಾಂತ ಸಾಗರ ಸ್ವಾಮೀಜಿ, ಹಿರೇಹಡಗಲಿಯ ಶಿವಯೋಗಿ ಹಾಲಸ್ವಾಮೀಜಿ, ಅಭಿನವ ಹಾಲವೀರಪಜ್ಜ ಸ್ವಾಮೀಜಿ, ಶಿವಯೋಗಿ ವಿಶ್ವೇಶ್ವರ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿದರು.</p>.<p>ಬಳ್ಳಾರಿ ವಿಮ್ಸ್ನ ನಿವೃತ್ತ ವೈದ್ಯಾಧಿಕಾರಿ ಡಾ. ಶಿವಶಂಕರಪ್ಪ ಅವರಿಗೆ ‘ವೈದ್ಯರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೃಷಿ ವಿಜ್ಞಾನ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದ ಸುಷ್ಮಾ, ನೀರುಗಂಟಿಯಾಗಿ ಸೇವೆ ಸಲ್ಲಿಸಿದ ಬೆನ್ನೂರು ನಾಗಪ್ಪ ಅವರಿಗೆ ಗುರುರಕ್ಷೆ ನೀಡಲಾಯಿತು.</p>.<p>ಪಿ.ಎಂ. ದೊಡ್ಡಬಸಯ್ಯ, ಪಿ.ಎಂ. ಶ್ರೀಧರಯ್ಯ, ಪಿ.ಎಂ. ಚನ್ನವೀರಯ್ಯ, ಪಿ.ಎಂ. ಹಾಲಬಸವರಾಜ, ಪಿ.ಎಂ. ವೀರೇಶ, ಎಚ್.ಕೆ. ಮಹೇಶ, ಎಚ್. ಕೊಟ್ರೇಶ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>