ಭಾನುವಾರ, 25 ಜನವರಿ 2026
×
ADVERTISEMENT
ADVERTISEMENT

ಬಳ್ಳಾರಿ| ಅಕ್ರಮ ದಂಧೆಗೆ ಸಂಪೂರ್ಣ ಕಡಿವಾಣ: ಪೊಲೀಸ್ ಅಧಿಕಾರಿಗಳ ಸ್ಪಷ್ಟ ಎಚ್ಚರಿಕೆ

Published : 10 ಜನವರಿ 2026, 2:04 IST
Last Updated : 10 ಜನವರಿ 2026, 2:04 IST
ಫಾಲೋ ಮಾಡಿ
Comments
ಕಾನೂನು ಬಾಹಿರವಾದ ಯಾವುದೇ ಚಟುವಟಿಕೆಗೆ ಆಸ್ಪದ ಸಿಗದಂತೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ದಂಧೆಯಲ್ಲಿ ತೊಡಗಿರುವವರ ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ.
ಪಿ.ಎಸ್‌ ಹರ್ಷ ಐಜಿಪಿ ಬಳ್ಳಾರಿ ವಲಯ
ದಂಧೆಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಿದ್ದೇನೆ. ಕಣ್ಣಿಗೆ ಕಾಣುವಂಥ ಬದಲಾವಣೆಗಳು ಆಗಬೇಕು. ಜನರಿಂದಲೂ ಅಭಿಪ್ರಾಯಗಳು ಬರಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ.
ಸುಮನ್‌ ಪನ್ನೇಕರಿ ಬಳ್ಳಾರಿ ಎಸ್‌ಪಿ  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT