‘ಕೇಂದ್ರ ಸಚಿವ ಸಾಧ್ವಿ ನಿರಂಜನ ಜ್ಯೋತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಾವೇರಿ ಜಿಲ್ಲೆಯ ಅಂಬಿಗರ ಚೌಡಯ್ಯ ಗುರುಪೀಠದ ಶಾಂತ ಭೀಷ್ಮ ಚೌಡಯ್ಯ ಸ್ವಾಮಿ, ಅಲ್ಲಮಪ್ರಭು ಪೀಠದ ಮಲ್ಲಣಪ್ಪ ಸ್ವಾಮಿ, ಮಳವಳ್ಳಿಯ ಬಸಾನಂದ ಸ್ವಾಮಿ, ಅಥಣಿಯ ಮಲ್ಲಿಕಾರ್ಜುನ ಸ್ವಾಮಿ, ಚಿಕ್ಕಸೌದತ್ತಿಯ ಪಾರ್ವತಮ್ಮ ಸಾನಿಧ್ಯ ವಹಿಸಲಿದ್ದಾರೆ. ಸಚಿವರಾದ ಡಿಕೆ.ಶಿವಕಮಾರ ಮತ್ತು ವೆಂಕಟರಾವ್ ನಾಡಗೌಡ ಭಾಗವಹಿಸಲಿದ್ದಾರೆ’ ಎಂದರು.