ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸನಗೌಡ ಪಾಟೀಲ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಕವಿತಾ ಸಿಂಗ್, ಪಕ್ಷದ ಮುಖಂಡ ಧರ್ಮೇಂದ್ರ ಸಿಂಗ್, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಮಹಿಳಾ ಮೋರ್ಚಾ ತಾಲ್ಲೂಕು ಅಧ್ಯಕ್ಷೆ ಭಾರತಿ ಪಾಟೀಲ, ರಾಜ್ಯ ಕಾರ್ಯಕಾರಣಿ ಸದಸ್ಯ ಶೋಭಾ ನಗರಿ, ಶಶಿಧರ ಸ್ವಾಮಿ, ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಲೀಂ, ಮುಖಂಡ ಸಾಲಿ ಸಿದ್ದಯ್ಯ ಸ್ವಾಮಿ, ಹೃದಯರೋಗ ತಜ್ಞ ಷಣ್ಮುಗ ಹಿರೇಮಠ್, ದಂತ ವೈದ್ಯ ರಾಘವೇಂದ್ರ ಕಟ್ಟಿ, ಸ್ತ್ರೀರೋಗ ತಜ್ಞೆ ಡಾ.ಮೆಹಬೂಬಿ ಇದ್ದರು.