<p><strong>ಬಳ್ಳಾರಿ:</strong> ಪತ್ರಕರ್ತ ವೀರೇಶ್ ಕಟ್ಟೆಮ್ಯಾಗಳ (42) ಹೃದಯಾಘಾತದಿಂದ ಭಾನುವಾರ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.</p>.<p>ಈ ಹಿಂದೆ ‘ಪ್ರಜಾವಾಣಿ’ ಅರೆಕಾಲಿಕ ವರದಿಗಾರರಾಗಿ ಅವರು ಕೆಲಸ ಮಾಡಿದ್ದರು.</p>.<p>ಸಿರುಗುಪ್ಪ ತಾಲ್ಲೂಕಿನ ಟಿ. ರಾಂಪುರ ಗ್ರಾಮದವರಾದ ವೀರೇಶ್ ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಬಳ್ಳಾರಿಯ ಬೇವಿನಹಳ್ಳಿ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಪತ್ರಕರ್ತ ವೀರೇಶ್ ಕಟ್ಟೆಮ್ಯಾಗಳ (42) ಹೃದಯಾಘಾತದಿಂದ ಭಾನುವಾರ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.</p>.<p>ಈ ಹಿಂದೆ ‘ಪ್ರಜಾವಾಣಿ’ ಅರೆಕಾಲಿಕ ವರದಿಗಾರರಾಗಿ ಅವರು ಕೆಲಸ ಮಾಡಿದ್ದರು.</p>.<p>ಸಿರುಗುಪ್ಪ ತಾಲ್ಲೂಕಿನ ಟಿ. ರಾಂಪುರ ಗ್ರಾಮದವರಾದ ವೀರೇಶ್ ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಬಳ್ಳಾರಿಯ ಬೇವಿನಹಳ್ಳಿ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>