ತೋರಣಗಲ್ನ ಜಿಂದಾಲ್ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಜಿಂದಾಲ್ನಿಂದ ಈ ರಾಜ್ಯಕ್ಕೆ, ಈ ರಾಜ್ಯದ ಜನರಿಗೆ ಯಾವುದೇ ಅನಾನುಕೂಲವಾಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರಶ್ನಿಸುವ ಹಕ್ಕಿದೆ. ಅದೇ ಪ್ರಜಾಪ್ರಭುತ್ವದ ವೈಶಿಷ್ಟ್ಯ. ಅಂದಹಾಗೆ, ಯಾರೊ ಒಬ್ಬರು ವಿರೋಧ ಮಾಡಿದರೆ ಏನಾಗಲಿದೆ' ಎಂದರು.