<p><strong>ಕಂಪ್ಲಿ:</strong> ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲ್ಲೂಕು ಸೇರ್ಪಡೆ ಮಾಡದೆ ಇರುವುದನ್ನು ಖಂಡಿಸಿ ಸೋಮವಾರ ಕಂಪ್ಲಿಯಲ್ಲಿ ಬಂದ್, ಪ್ರತಿಭಟನೆ ಆರಂಭವಾಗಿದೆ. ತಾಲ್ಲೂಕು ಹೋರಾಟ ಸಮಿತಿ, ವಿವಿಧ ಪ್ರಗತಿಪರ ಸಂಘಟನೆಗಳು ಭಾಗವಹಿಸಿವೆ.</p>.<p>ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರಿಂದ ಬಿಜೆಪಿ ಮುಖಂಡರು ಕುಪಿತರಾದರು.</p>.<p>ಈ ವೇಳೆ ಶಾಸಕ ಜೆ.ಎನ್. ಗಣೇಶ್ ಮತ್ತು ಬಿಜೆಪಿಯವರ ಮಧ್ಯೆ ವಾಗ್ವಾದ ನಡೆಯಿತು. ನಂತರ ಪೋಲಿಸರು ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಂಡಿತು.</p>.<p>ಡಾ. ಅಂಬೇಡ್ಕರ್ ವೃತ್ತದಲ್ಲಿ ಬಹಿರಂಗ ಸಭೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲ್ಲೂಕು ಸೇರ್ಪಡೆ ಮಾಡದೆ ಇರುವುದನ್ನು ಖಂಡಿಸಿ ಸೋಮವಾರ ಕಂಪ್ಲಿಯಲ್ಲಿ ಬಂದ್, ಪ್ರತಿಭಟನೆ ಆರಂಭವಾಗಿದೆ. ತಾಲ್ಲೂಕು ಹೋರಾಟ ಸಮಿತಿ, ವಿವಿಧ ಪ್ರಗತಿಪರ ಸಂಘಟನೆಗಳು ಭಾಗವಹಿಸಿವೆ.</p>.<p>ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರಿಂದ ಬಿಜೆಪಿ ಮುಖಂಡರು ಕುಪಿತರಾದರು.</p>.<p>ಈ ವೇಳೆ ಶಾಸಕ ಜೆ.ಎನ್. ಗಣೇಶ್ ಮತ್ತು ಬಿಜೆಪಿಯವರ ಮಧ್ಯೆ ವಾಗ್ವಾದ ನಡೆಯಿತು. ನಂತರ ಪೋಲಿಸರು ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಂಡಿತು.</p>.<p>ಡಾ. ಅಂಬೇಡ್ಕರ್ ವೃತ್ತದಲ್ಲಿ ಬಹಿರಂಗ ಸಭೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>