ಶನಿವಾರ, 31 ಜನವರಿ 2026
×
ADVERTISEMENT
ADVERTISEMENT

ಎರಡನೆ ಬೆಳೆಗಿಲ್ಲ ತುಂಗಭದ್ರಾ ಕಾಲುವೆ ನೀರು: ಮೇವು ರಕ್ಷಣೆ ಮಾಡಿದ ರೈತರು

Published : 31 ಜನವರಿ 2026, 7:54 IST
Last Updated : 31 ಜನವರಿ 2026, 7:54 IST
ಫಾಲೋ ಮಾಡಿ
Comments
ತಾಲ್ಲೂಕಿನ ಮೆಟ್ರಿ-ದೇವಸಮುದ್ರ ಗ್ರಾಮದ ಮಧ್ಯೆ ಇರುವ ಶ್ರೀಕಲ್ಯಾಣಚೌಕಿ ಮಠದ ‘ಕಾಮಧೇನು ಗೋಶಾಲಾ ಸೇವೆ ಟ್ರಸ್ಟ್’ನ ಗೋಶಾಲೆಯ ಜಾನುವಾರುಗಳಿಗೆ ಅಗತ್ಯವಿರುವ ಮೇವು, ಸೊಪ್ಪೆ ಸಂಗ್ರಹಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈಚೆಗೆ ಬೃಹತ್ ಶೆಡ್ ನಿರ್ಮಿಸಲಾಗಿದೆ. ವರ್ಷಪೂರ್ತಿ ಜಾನುವಾರುಗಳಿಗೆ ಆಹಾರ ಅಗತ್ಯವಿರುವುದರಿಂದ ಮಳೆ, ಗಾಳಿಗೆ ಹಾಳಾಗದಂತೆ ಜೋಪಾನ ಮಾಡಲಾಗಿದೆ.
– ಕಾಮಧೇನು ಗೋಶಾಲಾ ಸೇವೆ ಟ್ರಸ್ಟ್‍ನ ಕೆ.ಎಂ. ಬಸವರಾಜಶಾಸ್ತ್ರಿ.
ಕಂಪ್ಲಿ ತಾಲ್ಲೂಕು ದೇವಸಮುದ್ರ ಕ್ರಾಸ್ ಬಳಿಯ ಕಾಮಧೇನು ಗೋಶಾಲಾ ಸೇವೆ ಟ್ರಸ್ಟ್‍ನವರು ಶೆಡ್‍ನಲ್ಲಿ ಮೇವು ಸಂಗ್ರಹಿಸಿರುವ ದೃಶ್ಯ  
ಕಂಪ್ಲಿ ತಾಲ್ಲೂಕು ದೇವಸಮುದ್ರ ಕ್ರಾಸ್ ಬಳಿಯ ಕಾಮಧೇನು ಗೋಶಾಲಾ ಸೇವೆ ಟ್ರಸ್ಟ್‍ನವರು ಶೆಡ್‍ನಲ್ಲಿ ಮೇವು ಸಂಗ್ರಹಿಸಿರುವ ದೃಶ್ಯ  
‘ಈ ಬಾರಿ ಬೇಸಿಗೆ ಭತ್ತದ ಬೆಳೆ ಇಲ್ಲದ ಕಾರಣ ಮುಂಬರುವ ದಿನಗಳಲ್ಲಿ ನಮ್ಮ ಫಾರಂನಲ್ಲಿ 40ಆಕಳುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ₹ 4.ಲಕ್ಷ ಭರಿಸಿ 120ಎಕರೆ ಮೇವು ಖರೀದಿಸಿದ್ದೇನೆ
– ಚೌಡ್ಕಿ ಸುರೇಶ್, ಮಾಲೀಕರು, ಸಂಜೀವಿನಿ ಎಚ್ಎಫ್‌ ಕೌ ಫಾರಂ, ದೇವಸಮುದ್ರ.
‘ತಾಲ್ಲೂಕಿನಲ್ಲಿ ಮುಂದಿನ ದಿನ ಜಾನುವಾರುಗಳಿಗೆ ಮೇವು, ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ’.
– ಜೂಗಲ ಮಂಜುನಾಯಕ, ತಹಶೀಲ್ದಾರ್, ಕಂಪ್ಲಿ
ತಾಲ್ಲೂಕಿನಲ್ಲಿ ಎತ್ತು, ಎಮ್ಮೆ, ಆಕಳು ಸೇರಿ 18,750 ಮತ್ತು ಕುರಿ, ಆಡು ಸೇರಿ 75,856 ಇದ್ದು, 8ರಿಂದ 10ತಿಂಗಳು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವುದಿಲ್ಲ
– ಡಾ.ಕೆ.ಯು. ಬಸವರಾಜ, ಮುಖ್ಯ ಪಶು ವೈದ್ಯಾಧಿಕಾರಿ, ಪಶು ಚಿಕಿತ್ಸಾಲಯ, ಕಂಪ್ಲಿ.
ಕಂಪ್ಲಿ ತಾಲ್ಲೂಕಿನಲ್ಲಿ ಮೇವು ಸಂಗ್ರಹಿಸಿ ಬಣವಿ ಹಾಕಿರುವ ರೈತರು ಮುಂಜಾಗ್ರತೆಯಾಗಿ ಪ್ಲಾಸ್ಟಿಕ್ ಹೊದಿಕೆ ಹಾಕಿ ರಕ್ಷಿಸಿದ್ದಾರೆ   
ಕಂಪ್ಲಿ ತಾಲ್ಲೂಕಿನಲ್ಲಿ ಮೇವು ಸಂಗ್ರಹಿಸಿ ಬಣವಿ ಹಾಕಿರುವ ರೈತರು ಮುಂಜಾಗ್ರತೆಯಾಗಿ ಪ್ಲಾಸ್ಟಿಕ್ ಹೊದಿಕೆ ಹಾಕಿ ರಕ್ಷಿಸಿದ್ದಾರೆ   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT