ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜೋಗದ ನೀಲಮ್ಮ ಉದ್ಘಾಟಿಸಿದರು. ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಭರಮಲಿಂಗನಗೌಡ, ಮುಖಂಡರಾದ ಅಯ್ಯಾಳಿ ತಿಮ್ಮಪ್ಪ, ಧರ್ಮೇಂದ್ರ ಸಿಂಗ್, ಡಿ. ಚೆನ್ನಪ್ಪ, ಅಯ್ಯಾಳಿ ಮೂರ್ತಿ, ಎಚ್. ಮಹೇಶ್, ಗಂಟೆ ಸೋಮಶೇಖರ್, ರವಿಶಂಕರ್ ದೇವರಮನಿ, ನಗರಸಭೆ ಪೌರಾಯುಕ್ತ ವಿ. ರಮೇಶ್, ಸದಸ್ಯರಾದ ಚಿದಾನಂದಪ್ಪ, ರಾಮಚಂದ್ರಗೌಡ, ಡಾ.ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಎಂ.ಸಿ. ವೀರಸ್ವಾಮಿ, ಡಿ.ವೈ.ಎಸ್.ಪಿ. ಕೆ. ಶಿವಾರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ, ತಹಶೀಲ್ದಾರ್ ಎಚ್. ವಿಶ್ವನಾಥ್ ಇದ್ದರು.