ಶುಕ್ರವಾರ, 31 ಅಕ್ಟೋಬರ್ 2025
×
ADVERTISEMENT
ADVERTISEMENT

ಕೂಡ್ಲಿಗಿ: ಸಾವಿರಾರು ಹೆರಿಗೆ ಮಾಡಿಸಿದ ಶತಾಯುಷಿ ಈರಮ್ಮಗೆ ರಾಜ್ಯೋತ್ಸವ ಪ್ರಶಸ್ತಿ

Published : 31 ಅಕ್ಟೋಬರ್ 2025, 6:44 IST
Last Updated : 31 ಅಕ್ಟೋಬರ್ 2025, 6:44 IST
ಫಾಲೋ ಮಾಡಿ
Comments
ಒಬ್ಬ ಗ್ರಾಮೀಣ ಭಾಗದಲ್ಲಿನ ಮಹಿಳೆಯನ್ನು ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು  ತಾಲ್ಲೂಕಿನ ಘನತೆಯನ್ನು ಹೆಚ್ಚಿಸಿದೆ. ಕ್ಷೇತ್ರದಲ್ಲಿ ಇನ್ನೂ ಅನೇಕ ಜನ ಎಲೆಮರೆ ಕಾಯಿಗಳಂತೆ ಜನರ ಸೇವೆ ಮಾಡುತ್ತಿದ್ದು ಅವರನ್ನು ಗುರುತಿಸಿ ಪ್ರಶಸ್ತಿ ಕೊಡಿಸುವ ಕೆಲಸ ಮಾಡಲಾಗುವುದು.
ಡಾ. ಶ್ರೀನಿವಾಸ್ ಎನ್.ಟಿ. ಶಾಸಕರು ಕೂಡ್ಲಿಗಿ ಕ್ಷೇತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT