<p><strong>ಬಳ್ಳಾರಿ</strong>: ಬಳ್ಳಾರಿ ವಿಭಾಗಕ್ಕೆ ನಗರ ಸಾರಿಗೆಯ 10 ಹೊಸ ಬಸ್ ಹಂಚಿಕೆಯಾಗಿದ್ದು, 7 ಮಾರ್ಗಗಳಲ್ಲಿ, 10 ಅನುಸೂಚಿಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ ಬಾನ್ ತಿಳಿಸಿದ್ದಾರೆ.</p>.<p>ಎಸ್.ಪಿ. ಸರ್ಕಲ್-ಅಲ್ಲಿಪುರ, ಎಸ್.ಪಿ. ಸರ್ಕಲ್- ಟ್ರಾಮ ಕೇರ್ ಸೆಂಟರ್, ಎಸ್.ಪಿ. ಸರ್ಕಲ್-ಬಂಡಿಹಟ್ಟಿ, ಎಸ್.ಪಿ. ಸರ್ಕಲ್- ಪ್ರಶಾಂತನಗರ ತಲಾ ಒಂದು, ಒಪಿಡಿ-ಬಿಸಿಲಹಳ್ಳಿ, ಒಪಿಡಿ-ಹುಸೇನ್ ನಗರ, ಹೊಸ ಬಸ್ ನಿಲ್ದಾಣ- ಸಂಗನಕಲ್ಲು ಮಾರ್ಗದಲ್ಲಿ ತಲಾ ಎರಡು ಬಸ್ಗಳು ಸಂಚರಿಸುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬಳ್ಳಾರಿ ವಿಭಾಗಕ್ಕೆ ನಗರ ಸಾರಿಗೆಯ 10 ಹೊಸ ಬಸ್ ಹಂಚಿಕೆಯಾಗಿದ್ದು, 7 ಮಾರ್ಗಗಳಲ್ಲಿ, 10 ಅನುಸೂಚಿಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ ಬಾನ್ ತಿಳಿಸಿದ್ದಾರೆ.</p>.<p>ಎಸ್.ಪಿ. ಸರ್ಕಲ್-ಅಲ್ಲಿಪುರ, ಎಸ್.ಪಿ. ಸರ್ಕಲ್- ಟ್ರಾಮ ಕೇರ್ ಸೆಂಟರ್, ಎಸ್.ಪಿ. ಸರ್ಕಲ್-ಬಂಡಿಹಟ್ಟಿ, ಎಸ್.ಪಿ. ಸರ್ಕಲ್- ಪ್ರಶಾಂತನಗರ ತಲಾ ಒಂದು, ಒಪಿಡಿ-ಬಿಸಿಲಹಳ್ಳಿ, ಒಪಿಡಿ-ಹುಸೇನ್ ನಗರ, ಹೊಸ ಬಸ್ ನಿಲ್ದಾಣ- ಸಂಗನಕಲ್ಲು ಮಾರ್ಗದಲ್ಲಿ ತಲಾ ಎರಡು ಬಸ್ಗಳು ಸಂಚರಿಸುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>