ಪಟ್ಟಣದ ಆರೋಗ್ಯ ಕೇಂದ್ರ ಶಿಥಿಲಗೊಂಡು ಅಪಾಯ ಆಹ್ವಾನಿಸುತ್ತಿದೆ. ಅಧಿಕಾರಿ ಸಿಬ್ಬಂದಿ ಜೀವ ಭಯದಲ್ಲೇ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಈ ಹಳೆಯ ಕಟ್ಟಡವನ್ನು ಶೀಘ್ರವಾಗಿ ತೆರವುಗೊಳಿಸಬೇಕು
ಕೆ.ಎಂ.ಹಾಲಪ್ಪ, ಪಟ್ಟಣ ಪಂಚಾಯಿತಿ ಸದಸ್ಯರು ಕುಡತಿನಿ
ಹಳೆಯ ಕಟ್ಟಡವನ್ನು ₹10ಲಕ್ಷ ವೆಚ್ಚದಲ್ಲಿ ನವೀಕರಿಸಲಾಗಿದೆ. ಜನರ ಸುರಕ್ಷತೆಯ ದೃಷ್ಠಿಯಿಂದ ಕೆಲ ಸೇವೆಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ನೂತನ ಸಮುದಾಯ ಆರೋಗ್ಯ ಕೇಂದ್ರದ ಆದೇಶವು ಇನ್ನು ಜಾರಿಯಾಗಿಲ್ಲ.
ಡಾ.ಗುರುಬಸವರಾಜ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕುಡತಿನಿ