ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

ಕೂಡ್ಲಿಗಿ | ರಾಜ್ಯದ ಮೊದಲ ಹುಣಸೆ, ಶೇಂಗಾ ಸಂಸ್ಕರಣಾ ಘಟಕ: ನಾಳೆ ಉದ್ಘಾಟನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಾಳೆ ಉದ್ಘಾಟನೆ
Published : 16 ಅಕ್ಟೋಬರ್ 2025, 6:54 IST
Last Updated : 16 ಅಕ್ಟೋಬರ್ 2025, 6:54 IST
ಫಾಲೋ ಮಾಡಿ
Comments
ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಹೋಬಳಿಯ ಕಸಾಪುರ ಬಳಿ ಸ್ಥಾಪನೆ ಮಾಡಿರುವ ಹುಣಸೆ ಹಣ್ಣು ಹಾಗೂ ಶೇಂಗಾ ಸಂಸ್ಕರಣಾ ಘಟಕದಲ್ಲಿರುವ ಶೇಂಗಾ ಸಂಸ್ಕರಣಾ ಯಂತ್ರಗಳು
ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಹೋಬಳಿಯ ಕಸಾಪುರ ಬಳಿ ಸ್ಥಾಪನೆ ಮಾಡಿರುವ ಹುಣಸೆ ಹಣ್ಣು ಹಾಗೂ ಶೇಂಗಾ ಸಂಸ್ಕರಣಾ ಘಟಕದಲ್ಲಿರುವ ಶೇಂಗಾ ಸಂಸ್ಕರಣಾ ಯಂತ್ರಗಳು
ಗುಡೇಕೋಟೆ ಭಾಗದಲ್ಲಿ ಹೆಚ್ಚಾಗಿ ಶೇಂಗಾ ಬೆಳೆಯಲಾಗುತ್ತಿದೆ ಹಾಗೂ ತಾಲ್ಲೂಕಿನಲ್ಲಿ ಸಾವಿರಾರು ಹಣಸೆ ಮರಗಳಿದ್ದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೇಂಗಾ ಹಾಗೂ ಹುಣಸೆ ಹಣ್ಣಿನ ಸಂಸ್ಕರಣ ಘಟಕ ಸ್ಥಾಪನೆ ಮಾಡಲಾಗಿದೆ
ಡಾ. ಶ್ರೀನಿವಾಸ್ ಎನ್.ಟಿ. ಶಾಸಕರು ಕೂಡ್ಲಿಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT