ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT
ADVERTISEMENT

ಜನರಿಗೆ ಬೀದಿ ನಾಯಿಗಳ ಭಯ: ಕುರುಗೋಡಿನಲ್ಲಿ 11 ತಿಂಗಳಲ್ಲಿ 1124 ಜನರ ಮೇಲೆ ದಾಳಿ

Published : 12 ಡಿಸೆಂಬರ್ 2025, 6:27 IST
Last Updated : 12 ಡಿಸೆಂಬರ್ 2025, 6:27 IST
ಫಾಲೋ ಮಾಡಿ
Comments
ನಿರ್ವಹಣೆ ಮಾಡುವವರಿಗೆ ಸ್ವಾಗತ
ಸರ್ಕಾರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆಸ್ಪತ್ರೆ ಕ್ರೀಡಾ ಸಂಕೀರ್ಣ ಬಸ್ ನಿಲ್ದಾಣಗಳಲ್ಲಿ ಬೀದಿನಾಯಿಗಳಿರುವ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ ನಡೆಸಲು ಟೆಂಡರ್ ಕರೆಯಲಾಗಿದೆ. ಪ್ರಕ್ರಿಯೆ ಪೂರ್ಣಗೊಂಡ ನಂತರ ಶಸ್ತ್ರಚಿಕಿತ್ಸೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಸ್ವಯಂ ಪ್ರೇರಣೆಯಿಂದ ಬೀದಿನಾಯಿಗಳನ್ನು ದತ್ತುಪಡೆಯಲು ಇಚ್ಚಿಸುವವರು ಕಚೇರಿಯಲ್ಲಿ ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT