ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕುರುಗೋಡು | ದೊಡ್ಡಬಸವೇಶ್ವರ ರಥೋತ್ಸವ: ಸಂಭ್ರಮದ ವಾತಾವರಣ

Published : 25 ಮಾರ್ಚ್ 2024, 6:11 IST
Last Updated : 25 ಮಾರ್ಚ್ 2024, 6:11 IST
ಫಾಲೋ ಮಾಡಿ
Comments
ದೊಡ್ಡಬಸವೇಶ್ವರ ಸ್ವಾಮಿ
ದೊಡ್ಡಬಸವೇಶ್ವರ ಸ್ವಾಮಿ
ರಥೋತ್ಸವದಲ್ಲಿ ಸ್ವತ್ತಿನ ಅಪರಾಧ ನಡೆಯದಂತೆ ನುರಿತ ಸಿಬ್ಬಂದಿಯ ತಂಡ ರಚಿಸಲಾಗಿದೆ. ಜಾತ್ರೆಗಳಲ್ಲಿ ಸರಕಳ್ಳತನ ಮಾಡಿ ಸಿಕ್ಕಿಬಿದ್ದವರ ಭಾವಚಿತ್ರ ಪ್ರಕಟಿಸಿದೆ. ಹೆಚ್ಚು ಜನರು ಸೇರುವ ಆಯಕಟ್ಟಿನ 25 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ
-ವಿಶ್ವನಾಥ ಕೆ. ಹಿರೇಗೌಡರ್ ಸಿಪಿಐ. ಕುರುಗೋಡು
ಜಿಲ್ಲೆಯಲ್ಲಿಯೇ ಅತಿ ದೊಡ್ಡ ರಥೋತ್ಸವ ಪಟ್ಟಣದಲ್ಲಿ ಜರುಗಲಿದೆ. ಸುಗಮ ಸಂಚಾರಕ್ಕೆ ಪಟ್ಟಣದ ನಾಲ್ಕು ದಿಕ್ಕುಗಳಲ್ಲಿ ವಾಹನ ನಿಲುಗಡೆಗೆ ವ್ಯವಸ್ತೆ ಮಾಡಿದೆ. ಬಂದೋಬಸ್ತ್‍ಗೆ ಹೆಚ್ಚುವರಿ ಸಿಬ್ಬಂದಿಬಳಸಿಕೊಳ್ಳಲಾಗುವುದು
-ಸುಪ್ರಿತ್ ವಿರೂಪಾಕ್ಷಪ್ಪ ಪಿಎಸ್‍ಐ ಕುರುಗೋಡು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT