ರಥೋತ್ಸವದಲ್ಲಿ ಸ್ವತ್ತಿನ ಅಪರಾಧ ನಡೆಯದಂತೆ ನುರಿತ ಸಿಬ್ಬಂದಿಯ ತಂಡ ರಚಿಸಲಾಗಿದೆ. ಜಾತ್ರೆಗಳಲ್ಲಿ ಸರಕಳ್ಳತನ ಮಾಡಿ ಸಿಕ್ಕಿಬಿದ್ದವರ ಭಾವಚಿತ್ರ ಪ್ರಕಟಿಸಿದೆ. ಹೆಚ್ಚು ಜನರು ಸೇರುವ ಆಯಕಟ್ಟಿನ 25 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ
-ವಿಶ್ವನಾಥ ಕೆ. ಹಿರೇಗೌಡರ್ ಸಿಪಿಐ. ಕುರುಗೋಡು
ಜಿಲ್ಲೆಯಲ್ಲಿಯೇ ಅತಿ ದೊಡ್ಡ ರಥೋತ್ಸವ ಪಟ್ಟಣದಲ್ಲಿ ಜರುಗಲಿದೆ. ಸುಗಮ ಸಂಚಾರಕ್ಕೆ ಪಟ್ಟಣದ ನಾಲ್ಕು ದಿಕ್ಕುಗಳಲ್ಲಿ ವಾಹನ ನಿಲುಗಡೆಗೆ ವ್ಯವಸ್ತೆ ಮಾಡಿದೆ. ಬಂದೋಬಸ್ತ್ಗೆ ಹೆಚ್ಚುವರಿ ಸಿಬ್ಬಂದಿಬಳಸಿಕೊಳ್ಳಲಾಗುವುದು