<p><strong>ಮರಿಯಮ್ಮನಹಳ್ಳಿ:</strong> ಸ್ಥಳೀಯ ಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ ಒಟ್ಟು ₹ 3.20.355 ಸಂಗ್ರಹವಾಗಿದೆ.</p>.<p>ಧಾರ್ಮಿಕ ದತ್ತಿಗಳ ಇಲಾಖೆಯ ಅಡಿಯಲ್ಲಿ ಬರುವ ಉಭಯ ದೇವಸ್ಥಾನದಲ್ಲಿ ಮುಖಂಡರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿಗಳ ಇಲಾಖೆಯ ಪರಿವೀಕ್ಷಕ ಎಚ್.ಕೆ.ಮಲ್ಲಪ್ಪ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಚೇತನ್ಕುಮಾರ್ ಸೇರಿದಂತೆ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ:</strong> ಸ್ಥಳೀಯ ಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ ಒಟ್ಟು ₹ 3.20.355 ಸಂಗ್ರಹವಾಗಿದೆ.</p>.<p>ಧಾರ್ಮಿಕ ದತ್ತಿಗಳ ಇಲಾಖೆಯ ಅಡಿಯಲ್ಲಿ ಬರುವ ಉಭಯ ದೇವಸ್ಥಾನದಲ್ಲಿ ಮುಖಂಡರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿಗಳ ಇಲಾಖೆಯ ಪರಿವೀಕ್ಷಕ ಎಚ್.ಕೆ.ಮಲ್ಲಪ್ಪ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಚೇತನ್ಕುಮಾರ್ ಸೇರಿದಂತೆ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>